April 1, 2025
ಪ್ರಕಟಣೆ

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಇದರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ.

ಡೊಂಬಿವಲಿಯ ಮುಂಬ್ರಾ ಮಿತ್ರ ಭಜನಾ ಮಂದಿರದ ಸಂಚಾಲಕತ್ವದ ಡೊಂಬಿವಲಿ ಪಶ್ಚಿಮದ ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 22 ಶನಿವಾರ 48 ನೇ  ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ ಜರಗಲಿದೆ. 

ಬೆಳಿಗ್ಗೆ 6 ರಿಂದ 7 ರ ತನಕ ಗಣ ಹೋಮ 

9 ರಿಂದ 10.30 ರ ತನಕ  ಸತ್ಯನಾರಾಯಣ ಮಹಾಪೂಜೆ 

ಮಧ್ಯಾಹ್ನ 12.30 ಕ್ಕೆ ಕಳಸ ಪ್ರತಿಷ್ಠೆ ಹಾಗು ಶನಿಗ್ರಂಥ ಪಾರಾಯಣ.

12.30 ರಿಂದ 3.00 ರ ತನಕ ಅನ್ನ ಸಂತರ್ಪಣೆ.

6.30 ರಿಂದ 7 ರ ತನಕ ಭಜನೆ ,

7 ರಿಂದ 7.30 ರ ತನಕ ಧಾರ್ಮಿಕ ಸಭೆ 

7.30 ಕ್ಕೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಹಾಗು ಅನ್ನ ಸಂತರ್ಪಣೆ. 

ಶನಿ ಗ್ರಂಥ ಪಾರಾಯಣದ ದೀಪ ಪ್ರಜ್ವಲಣೆಯನ್ನು ಅತಿಥಿ ಗಣ್ಯರಿಂದ ಕೈಗೊಂಡು. ರಾತ್ರಿ 7.00 ಗಂಟೆಗೆ ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರಾದ ಶ್ರೀಯುತ ಇಂದುಶೇಖರ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ ಜರಗಲಿದ್ದು ಅತಿಥಿ ಗಣ್ಯರ ಉಪಸ್ಥಿತಿಯೊಂದಿಗೆ  ನೆರವೇರಲಿದೆ. ಪೂಜಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು , ಭಕ್ತಾಭಿಮಾನಿಗಳು , ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೆಂದು ಮಂದಿರದ ಗೌರವ ಅಧ್ಯಕ್ಷರಾದ ಶ್ರೀಯುತ ನಿತಿನ್ ಪ್ರಕಾಶ್ ಪುತ್ರನ್ , ಉಪಾಧ್ಯಕ್ಷರಾದ ಶ್ರೀಯುತ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ  ಶ್ರೀಯುತ ಸಚಿನ್ ಪೂಜಾರಿ , ಕೋಶಾಧಿಕಾರಿ ಶ್ರೀಯುತ ಪ್ರವೀಣ್ ಶೆಟ್ಟಿ ಹಾಗು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಸವಿತಾ ಸಾಲಿಯಾನ್ ಹಾಗು ಸರ್ವ ಕಾರ್ಯಕಾರಿ ಸಮಿತಿಯ ಸದಸ್ಯರು ,ಅರ್ಚಕ ವರ್ಗ , ಸದಸ್ಯರುಗಳು ಪ್ರಕಟಣೆಯ ಮೂಲಕ ವಿನಂತಿಸಿರುತ್ತಾರೆ.

Related posts

ಮೀರಾರೋಡ್  ಶ್ರೀ ಮಹಾಲಿಂಗೇಶ್ವರ  ದೇವಸ್ಥಾನ, ನ  30: ಶ್ರೀ ಅಯ್ಯಪ್ಪ ಸ್ವಾಮಿಯ 33ನೇ ವಾರ್ಷಿಕ ಮಹಾಪೂಜೆ, ಅನ್ನದಾನ, ದೀಪೋತ್ಸವ

Mumbai News Desk

ಬಂಟರ ಸಂಘ ಮುಂಬಯಿ: ವಸಾಯಿ-ಡಹಾಣು ಪ್ರಾದೇಶಿಕ ಸಮಿತಿ : ಜೂ. 16 ರಂದು  ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿವೇತನ, ದತ್ತು ಸ್ವೀಕಾರ, ವಿಧವಾವೇತನ, ಅಂಗವಿಕಲರಿಗೆ ಆರ್ಥಿಕ ನೆರವು ವಿತರಣೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಶಹಾಡ್ : ಫೆ. 26ಕ್ಕೆ ಅಖಂಡ ಭಜನೆ

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk

SARVAJANIKA SHRI GANESHOTSAVA 2024 IN AJMAN ON 8TH SEPTEMBER BY MARGADEEPA

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk