34.2 C
Karnataka
March 29, 2025
ಪ್ರಕಟಣೆ

ವಸಯಿ ತಾಲೂಕು ಮೊಗವೀರ ಸಂಘ : ನಾಳೆ (ಮಾ.16) ಮಹಿಳಾ ದಿನಾಚರಣೆ

ನಾಯ್ಗoವ್- ವಸಯಿ – ನಾಲಾಸೋಪಾರ-ವಿರಾರ್ ಪರಿಸರದ ಮೊಗವೀರ ಬಂಧುಗಳ ಸಂಘಟನೆ, ವಸಯಿ ತಾಲೂಕು ಮೊಗವೀರ ಸಂಘದ ವತಿಯಿಂದ ಮಹಿಳಾ ದಿನಾಚರಣೆ ಮಾರ್ಚ್ 16, ಆದಿತ್ಯವಾರ ಮಧ್ಯಾಹ್ನ 2 ಗಂಟೆಗೆ ವಸಯಿ ಪಶ್ಚಿಮ, ವಸಯಿ ಕರ್ನಾಟಕ ಸಂಘದ ಹತ್ತಿರದ, ಸ್ವಾಮಿ ನಾರಾಯಣ ಮಂದಿರದ ಎರಡನೇ ಅಂತಸ್ತಿನ ಸಭಾಗ್ರಹದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಯಶೋದರ ವಿ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಂಘಟಕಿ ಬ್ಯಾಕ್ವರ್ಡ್ ಅಲ್ ಡೇ ದಿನರ್ ನ ಸಹಾ ಸ್ಥಾಪಕಿ ಸುಚಿತ್ರ ಎಸ್ ಪುತ್ರನ್, ಗಾಯತ್ರಿ ಪರಿವಾರದ ಸಂಚಾಲಕರಾದ ಜಯಲಕ್ಷ್ಮಿ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು.
ಈ ಸಂದರ್ಭ ಸಂಘದ ಹಿರಿಯ ಸಕ್ರಿಯ ಸದಸ್ಯೆ ಸರೋಜಿನಿ ಜೆ ಕರ್ಕೇರ ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಭಜನೆ ಸ್ಪರ್ಧೆ, ಹಳದಿ ಕುಂಕುಮ ಪ್ರಸ್ತುತಗೊಳ್ಳಲಿದೆ.
ಸಂಘದ ಅಧ್ಯಕ್ಷರಾದ ಯಶೋಧರ ವಿ ಕೋಟ್ಯಾನ್, ಉಪಾಧ್ಯಕ್ಷರಾದ ದಯಾನಂದ್ ಕುಂದರ್, ಕಾರ್ಯದರ್ಶಿ ಶೇಕರ್ ಕರ್ಕೇರ, ಕೋಶಾಧಿಕಾರಿ ವಿಶ್ವನಾಥ್ ಬಂಗೇರ, ಸಲಹೆಗಾರ ಮೋಹನ್ ಪುತ್ರನ್, ಸಂಚಾಲಕರಾದ ಪ್ರದೀಪ್ ಪುತ್ರನ್, ಕಾರ್ಯಕ್ರಮ ಸಮಿತಿಯ
ಕಾರ್ಯಧ್ಯಕ್ಷ ಪ್ರತಿಕ್ ಶ್ರೀಯಾನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೇ ಪ್ರೇಮ ಎಸ್ ನಾಯಕ್, ಉಪಾಧ್ಯಕ್ಷೆ ಪಲ್ಲವಿ ಪುತ್ರನ್, ಸಲಹೆಗಾರರಾದ ಮೋಹಿನಿ ಮಲ್ಪೆ ಹಾಗೂ ಟ್ರಸ್ಟಿಗಳು, ಸರ್ವ ಸದಸ್ಯರು ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

Related posts

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಡಿ. 25 : ಶ್ರೀ ಅಯ್ಯಪ್ಪ ಸೇವಾ ಮಂಡಳಿ ಸಯನ್ – 36ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ಫೆ. 1, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk