September 6, 2026
Mumbai News Kannada
ಸುದ್ದಿ

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ





ಮುಂಬೈಯಲ್ಲಿ ಭವಾನಿ ಟೀಚರ್ ಎಂದೇ ಪರಿಚಿತರಾದ ಭವಾನಿ ಜಿ ಪೂಜಾರಿ (86), ಇಂದು (ಮಾ. 17), ಬೆಳಿಗ್ಗೆ ಅಂಧೇರಿ ಪಶ್ಚಿಮ ರಮೇಶ್ ನಗರದ ಸ್ವಗ್ರಹದಲ್ಲಿ, ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

ಮೂಲತಃ ಉಡುಪಿಯ ಕಲ್ಯಾಣಪುರದವರಾದ ಭವಾನಿ ಅವರು ಮುಂಬೈಯಲ್ಲಿ ಕನ್ನಡ ಮಾಧ್ಯಮ ಶಿಕ್ಷಕಿಯಾಗಿ ಸುಮಾರು 40 ವರ್ಷಗಳ ಕಾಲ ಸೇವೆ ಸಲ್ಲಿಸಿ, ಜೆರಿಮೇರಿ ಕನ್ನಡ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು. ಸರಳ, ಮೃದು ಸ್ವಭಾವದವರಾದ ಇವರು, ವಿದ್ಯಾರ್ಥಿಗಳೆಲ್ಲರ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದರು.
ಮೃತರು ಇಬ್ಬರು ಪುತ್ರ, ಇಬ್ಬರು ಪುತ್ರಿಯರನ್ನು, ಮೊಮ್ಮಕ್ಕಳನ್ನು, ಅಳಿಯ ಭಾರತ್ ಬ್ಯಾಂಕಿನ ನಿವೃತ್ತ ಡಿಜಿಎಂ ರಘು ಪೂಜಾರಿ, ಮಲ ಸಹೋದರ ಬಿಲ್ಲವರ ಎಸೋಸಿಯೆಷನ್ ನ ಮಾಜಿ ಅಧ್ಯಕ್ಷ ನಿತ್ಯನಂದ ಡಿ ಕೋಟ್ಯಾನ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk

ಕನ್ನಡದ ಮೊದಲ ಮಹಿಳಾ ಸೂಪರ್ಸ್ಟಾರ್ ಬಿ ಸರೋಜಾ ದೇವಿ ಇನ್ನಿಲ್ಲ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (24/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

*ಬಂಟರ ಯಾನೆ ನಾಡವರ ಮಾತೃ ಸಂಘ: ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ ಪುನರಾಯ್ಕೆ*

Mumbai News Desk