April 2, 2025
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ


ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.

Related posts

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಪುನರೂರು ಪ್ರತಿಷ್ಠಾನದ ವತಿಯಿಂದ ಪುನರೂರು ಸಂಭ್ರಮ.

Mumbai News Desk

ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರಿಗೆ ರಕ್ಷಣಾಪುರ ಕಾಪುವಿನ ಅಮ್ಮ ರಕ್ಷೆಯಾಗಿದ್ದಾಳೆ : ಕೇರಳ ಕೈಮುಕ್ಕು ನಾರಾಯಣನ್ ನಂಬೂದರಿ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ