30.9 C
Mumbai
June 8, 2026
Mumbai News Kannada
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ






ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.



Related posts

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ: 2027ರ ಫೆಬ್ರವರಿ 18 ರಿಂದ 28ರ ವರೆಗೆ ದಿನಾಂಕ ನಿಗದಿ; ಸಮಿತಿ ಕಚೇರಿ ಉದ್ಘಾಟನೆ

Mumbai News Desk

ಮೂಲ್ಕಿ : ಹೊಸ ಅಂಗಣ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ವರ್ಷದ ವ್ಯಕ್ತಿಯಾದ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಸನ್ಮಾನ

Mumbai News Desk

ಕಾಪು ನವದುರ್ಗಾ ಲೇಖನ ಯಜ್ಞ ಸಮಿತಿ ಉದ್ಘಾಟನಾ ಕಾರ್ಯಕ್ರಮದ ತುಣುಕುಗಳು.

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ದೊಡ್ಡಣಗುಡ್ಡೆ: ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆ

Mumbai News Desk