July 22, 2026
Mumbai News Kannada
ತುಳುನಾಡು

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ








ಕಾಂತಾಬಾರೆ ಬೂದಬಾರೆ ಸಂಬಂಧಪಟ್ಟ ನಾಯಗರವರಿಗೆ ಬೇರೆಬೇರೆ ದೈವಸ್ಥಾನಗಳಲ್ಲಿ ಗಡಿಪ್ರದಾನ ಮಾಡಲಾಗಿದೆ. ಅದರಂತೆ ಕಾರ್ನಾಡು ಗೋಪಾಲ್ ನಾಯಗರಿಗೆ ಕಾರ್ನಾಡು ಧರ್ಮಸ್ಥಾನದಲ್ಲಿ ಗಡಿಪ್ರದಾನ ಮಾಡಲಾಗಿದ್ದು ಮೂಲ್ಕಿ ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರವರಿಗೆ ಕಾರ್ನಾಡು ಪಡುಬೈಲು ಬಬ್ಬುಸ್ವಾಮಿಯ ವಾರ್ಷಿಕ ನೇಮೋತ್ಸವ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ನಾಡು ಗುತ್ತು ಜಗದೀಶ್ ಶೆಟ್ಟಿ ತನುಷ್ ಮಾಗಂದಡಿ, ಹರಿಶ್ಚಂದ್ರ ಪಿ ಸಾಲಿಯಾನ್ ಕೊಳಚಿಕಂಬಳ, ದೇವಪ್ಪ ಗುರಿಕಾರ ಕೋರಬ್ಬು ದೈವಸ್ಥಾನ, ನಿತೇಶ್ ಪಡುಬೈಲ್, ಬಾಸ್ಕರ್ ಮಾಬೆನ್ ಹಾಗೂ ಶೈಲೇಶ್ ಮೈಲೋಟ್ಟು ಮತ್ತಿತರರು ಉಪಸ್ಥಿತರಿದ್ದರು.



Related posts

ಬಂಟರ ಸಂಘ ಸುರತ್ಕಲ್ ನಿಂದ ಅಭಿನಂದನೆ, ಸಹಾಯ ಹಸ್ತ, ವಿದ್ಯಾರ್ಥಿ ವೇತನ ವಿತರಣೆ

Mumbai News Desk

ಮೂಲ್ಕಿ: “ಅಮ್ಮನ ಆಸರೆ” ಕಾರ್ಯಕ್ರಮಕ್ಕೆ ಚಾಲನೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಸೋತ್ಸವ, ಧಾರ್ಮಿಕ ಸಭೆ;

Mumbai News Desk

ಶ್ರದ್ದಾ ಭಕ್ತಿಯಿಂದ ನೆರೆದ ಜನ ಸಾಗರದೊಂದಿಗೆ ಸಸಿಹಿತ್ಲು ಶ್ರೀ ಭಗವತೀ ದೇವಿಗೆ ಅದ್ದೂರಿಯ ಬ್ರಹ್ಮಕಲಶೋತ್ಸವ

Mumbai News Desk

*ಕಲಾ ಸಾಧನ ಸಂಸ್ಥೆ ಸಮರ್ಪಿಸಿದ ಸ್ವರದಾರ ಸಂಗೀತ ಹಬ್ಬ, ಸಂಗೀತ ಆರೋಗ್ಯಕ್ಕೆ ಔಷಧಿ ಇದ್ದಂತೆ;: ಐಕಳ ಹರೀಶ್ ಶೆಟ್ಟಿ*

Mumbai News Desk

ಮುಲ್ಕಿ ಡಾ.ಹರಿಶ್ಚಂದ್ರ ಪಿ.ಸಾಲ್ಯಾನ್ ಅವರ 24ನೇ ಕೃತಿ ‘ತುಳುನಾಡಿನ ಆಟಿ ತಿಂಗಳು’ ಬಿಡುಗಡೆ

Mumbai News Desk