36.8 C
Karnataka
March 29, 2025
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.

Related posts

ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು,  ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಂಭ್ರಮಾಚರಣೆಯ ಪತ್ರಿಕಾಗೋಷ್ಠಿ, 

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ ಮಂಗಳವಾರದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವ ಸಮಾರೋಪ ಸಮಾರಂಭ

Mumbai News Desk

ಭಾಯಂದರ್ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ಆಶ್ರಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

ಕರ್ನಾಟಕ ಸಂಘ ಪನ್ವೆಲ್ ಇದರ  34ನೇ ವಾರ್ಷಿಕೋತ್ಸವ.

Mumbai News Desk