September 6, 2026
Mumbai News Kannada
ಮುಂಬಯಿ

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ





 

ಕುಲಾಲ ಸಂಘ ಮುಂಬಯಿ, ಇದರ ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿಯ 2025-26ರ ಅವಧಿಗೆ
ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ ಪುನರಾಯ್ಕೆಯಾಗಿದ್ದಾರೆ.
ಅರುಣ್ ಡಿ ಬಂಗೇರ (ಉಪಕಾರ್ಯಾಧ್ಯಕ್ಷ),  ಸುಕುಮಾರ್ ಸಾಲ್ಯಾನ್ (ಕಾರ್ಯದರ್ಶಿ), ಮುಂಡಪ್ಪ ಮೂಲ್ಯ (ಕೋಶಾಧಿಕಾರಿ), ಅಶೋಕ್ ಸಾಲ್ಯಾನ್ (ಜೊತೆ ಕಾರ್ಯದರ್ಶಿ), ಜಗದೀಶ್ ಮೂಲ್ಯ (ಜೊತೆ ಕೋಶಾಧಿಕಾರಿ) ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗಣೇಶ್ ಸಾಲ್ಯಾನ್, ನಾಗೇಶ್ ಮೂಲ್ಯ, ಕೇಶವ ಬಂಜಲ್, ಶಾಂತ ಕುಲಾಲ್, ಅಶೋಕ್ ಬಂಜನ್, ಸತೀಶ್ ಬಂಗೇರ ಮತ್ತು ಹರೀಶ್ ಬಂಗೇರ, ಯುವ ವಿಭಾಗದ ಪ್ರಮುಖರಾಗಿ ವಿನಯ್ ಸಾಲ್ಯಾನ್,

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ರತ್ನಾ ಡಿ ಕುಲಾಲ್, ಉಪಕಾರ್ಯಾಧ್ಯಕ್ಷೆ ಆರತಿ ಸಾಲ್ಯಾನ್, ಕಾರ್ಯದರ್ಶಿ ಭಾರತಿ ಆರ್ಖ್ಯಾನ್,  ಕೋಶಾಧಿಕಾರಿ ನವ್ಯ ಮೂಲ್ಯ, ಜೊತೆ ಕಾರ್ಯದರ್ಶಿ ಪ್ರಮೀಳಾ ಬಂಗೇರ, ಜೊತೆ ಕೋಶಾಧಿಕಾರಿ ಸರಿತ ಮೂಲ್ಯ. ಸದಸ್ಯರಾಗಿ ಪುಷ್ಪಲತಾ ಸಾಲ್ಯಾನ್, ಶಾರದಾ ಬಂಗೇರ, ಮಮತಾ ಗುಜರನ್, ಆಶಾಲತಾ ಮೂಲ್ಯ, ಕಸ್ತೂರಿ ಶಾಲ್ಯಾನ್, ಪ್ರೇಮಲತಾ ಮೂಲ್ಯ ಮತ್ತು ಉಷಾ ಮೂಲ್ಯ ಆಯ್ಕೆಯಾಗಿದ್ದಾರೆ.



Related posts

ಮಕರ ಜ್ಯೋತಿ ಫೌಂಡೇಶನ್ ರಿ ಸಯನ್ ಕೋಳಿವಾಡ3ನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ ವಿಜೃಂಭಣೆಯಿಂದ ಸಂಪನ್ನ.

Mumbai News Desk

ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಚಿನ್ಮಯ್ ನಾಯಕ್ ಗೆ ಶೇಕಡಾ 98.4 ಅಂಕ

Mumbai News Desk

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಆಷಾಢೋತ್ಸವ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ) ಮುಂಬಯಿ ನೂತನ ಅಧ್ಯಕ್ಷರಾಗಿ ರವೀಶ್ ಜಿ ಆಚಾರ್ಯ ಆಯ್ಕೆ 

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ: 49ನೇ ವಾರ್ಷಿಕ ಮಹಾಪೂಜೆ; ಶನೇಶ್ವರ ಪೂಜೆ

Mumbai News Desk