April 1, 2025
ಸುದ್ದಿ

ಭಾಯಂದರ್:ಸ್ನೇಹಲತಾ ವಿಶ್ವನಾಥ ಪೂಜಾರಿ ನಿಧನ

ಭಾಯಂದರ್ ಗಂಗಾ ಸ್ಮೃತಿ ಸೊಸೈಟಿಯ ನಿವಾಸಿ
ಸ್ನೇಹಲತಾ ವಿಶ್ವನಾಥ ಪೂಜಾರಿ(48) ಮಾ.20ರಂದು ನಿಧನರಾಗಿದ್ದಾರೆ.
 ಮೂಲತಃ ಉಡುಪಿ ಶಿರೂರಿನವರಾಗಿದ್ದ, ಅವರು
ಪತಿ  ವಿಶ್ವನಾಥ ಪೂಜಾರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯಲ್ಲಿ ಭಾಯಂದರ್ ನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು. 

Related posts

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನ: ಸಚಿವ ಸೋಮಣ್ಣ

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk