31 C
Mumbai
March 6, 2026
Mumbai News Kannada
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ





ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು. 

ನೂತನ ಸಮಿತಿಯ ಅಧ್ಯಕ್ಷರಾಗಿ  ಶಮಿನ ಆಳ್ವ ಮರು ಆಯ್ಕೆಯಾದರು, ಪ್ರಧಾನ ಕಾರ್ಯದರ್ಶಿಯಾಗಿ ಭೂಷಣ್ ಕುಲಾಲ್, ಖಜಾಂಜಿಯಾಗಿ ಅಮೂಲ್ಯ ಶೆಟ್ಟಿ ಇವರು ಆಯ್ಕೆಯಾದರು. ಅಂತೆಯೇ ಉಪಾಧ್ಯಕ್ಷರಾಗಿ ಗೋಪಾಡ್ಕರ್, ಹರಿಪ್ರಸಾದ್ ರೈ, ರಾಜೇಶ್ ಅಮಿನ್ , ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ರೋಹಿಣಿ ಶೆಟ್ಟಿ, ಶ್ರೀಮತಿ ಭಾರತೀ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಆಳ್ವ, ರಾಜೇಶ್ ಹೆಗ್ಡೆ ಪೊಳಲಿ, ಕುಸುಮ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಗೊಂಡರು.



Related posts

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ

Mumbai News Desk

ಅಯೋಧ್ಯೆಯಲ್ಲಿ ರಾಮಲಲ್ಲನ ಮೂರ್ತಿ ಪ್ರತಿಷ್ಠಾಪಿಸಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಮುಂಬೈ ಜನತೆಯ ಭವ್ಯ ಸ್ವಾಗತ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk