30.5 C
Mumbai
June 8, 2026
Mumbai News Kannada
ಸುದ್ದಿ

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ





ಮಂಗಳೂರು :  ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನಿರಂತರವಾಗಿ ಪ್ರಯತ್ನಿಸುತ್ತಿರುವ  ತುಳುವೆರೆ ಆಯಾನೊ ಕೂಟ ಕುಡ್ಲ  ಇದರ ಮಹಾಸಭೆಯು ಇತ್ತೀಚೆಗೆ ಸ್ವರೂಪ ಅಧ್ಯಯನ ಕೇಂದ್ರ ಕೋಡಿಯಾಲ್ ಬೈಲ್ ಇಲ್ಲಿ ನಡೆಯಿತು. 

ನೂತನ ಸಮಿತಿಯ ಅಧ್ಯಕ್ಷರಾಗಿ  ಶಮಿನ ಆಳ್ವ ಮರು ಆಯ್ಕೆಯಾದರು, ಪ್ರಧಾನ ಕಾರ್ಯದರ್ಶಿಯಾಗಿ ಭೂಷಣ್ ಕುಲಾಲ್, ಖಜಾಂಜಿಯಾಗಿ ಅಮೂಲ್ಯ ಶೆಟ್ಟಿ ಇವರು ಆಯ್ಕೆಯಾದರು. ಅಂತೆಯೇ ಉಪಾಧ್ಯಕ್ಷರಾಗಿ ಗೋಪಾಡ್ಕರ್, ಹರಿಪ್ರಸಾದ್ ರೈ, ರಾಜೇಶ್ ಅಮಿನ್ , ಜೊತೆ ಕಾರ್ಯದರ್ಶಿಗಳಾಗಿ ಶ್ರೀಮತಿ ರೋಹಿಣಿ ಶೆಟ್ಟಿ, ಶ್ರೀಮತಿ ಭಾರತೀ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರಜ್ವಲ್ ಆಳ್ವ, ರಾಜೇಶ್ ಹೆಗ್ಡೆ ಪೊಳಲಿ, ಕುಸುಮ ಶೆಟ್ಟಿ ಇವರು ಅವಿರೋಧವಾಗಿ ಆಯ್ಕೆಗೊಂಡರು.



Related posts

ರೈ ಸಮಿತಿ ಎಜುಕೇಷನಲ್ ಟ್ರಸ್ಟ್‌ನ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈಸ್ಕೂಲ್‌ಗೆ ಕಟೀಲು ಅನಂತ ಅಸ್ರಣ್ಣರ ಭೇಟಿ

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್; ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ, ಗೌರವಾರ್ಪಣೆ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ

Mumbai News Desk