34.2 C
Karnataka
March 29, 2025
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ

ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.

Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) – ವೈದ್ಯಕೀಯ ಚಿಕಿತ್ಸೆಗೆ ನೆರವು.

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk