32 C
Mumbai
April 24, 2026
Mumbai News Kannada
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ





ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk