September 6, 2026
Mumbai News Kannada
ಸುದ್ದಿ

ಬಾಂಡೂಪ್: ಶೇಖರ್ ನಾಯ್ಕ್ ನಿಧನ





ಬಾಂಡೂಪ್ ಪಶ್ಚಿಮದ ಸರ್ವೋದಯ ನಗರದ ನಿವಾಸಿ
ಮೊಗವೀರ ಮಹಾಜನ ಸೇವ ಸಂಘ ಬಗ್ವಾಡಿ ಹೋಬಳಿಯ ಥಾಣೆ ಸ್ಥಳೀಯ ಸಮಿತಿಯ ಸಕ್ರಿಯ ಸದಸ್ಯ ಶೇಖರ್ ನಾಯ್ಕ್ (51)ಮಾ 22 ರಂದು ಅನಾರೋಗ್ಯದಿಂದ ಕುಂದಾಪುರದ ತಮ್ಮ ಸ್ವಹಗ್ರಹದಲ್ಲಿ
ನಿಧನರಾಗಿದ್ದಾರೆ .

ಮೃತರು ಪತ್ನಿ ಗುಲಾಬಿ, ಎರಡು ಗಂಡು ಮಕ್ಕಳ್ಳಾದ ಪ್ರಜ್ವಲ್, ಪ್ರತೀಕ್ಷ , ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ .
ಇವರ ನಿಧನಕ್ಕೆ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ,
ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್,ಮಾಜಿ ಅಧ್ಯಕ್ಷರಾದ ಮಹಾಬಲ ಕುಂದರ್,
ಪ್ರಧಾನ ಕಾರ್ಯದರ್ಶಿ ಗಣೇಶ ಮೆಂಡನ್,ಥಾಣೆಯ ಸ್ಥಳೀಯ ಗೌರವ ಕಾರ್ಯಧ್ಯಕ್ಷ ಗೋಪಾಲ್ ಮೊಗವೀರ ಕಾರ್ಯಾಧ್ಯಕ್ಷ ಗೋಪಾಲ್ ಚಂದನ್ ಮತ್ತು ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತಪಡಿಸಿದರು.



Related posts

ಉದ್ಯಮಿ, ಸಂಘಟಕ ಗೋಪಾಲ ಪುತ್ರನ್ ಅವರಿಗೆ ಪಿತೃ ವಿಯೋಗ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ಗೋವಾ ಮಂಗೇಶಿ ಕ್ಷೇತ್ರದಲ್ಲಿ ಸಾರಸ್ವತ ವೈದಿಕ ಸಮಾವೇಶ.

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk