32 C
Mumbai
April 24, 2026
Mumbai News Kannada
ಪ್ರಕಟಣೆ

ಕನ್ನಡ ಸಂಘ ಸಯನ್ : ಮಾ. 29ರಂದು ಬೃಹತ್ ಉದ್ಯೋಗ ಮೇಳ





ಸ್ಥಾಪನೆಯಾದ ಅಲ್ಪಾವಧಿಯಲ್ಲಿಯೇ ವಿಭಿನ್ನ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಸರುಗಳಿಸಿದ ಸಯನ್ ಕನ್ನಡ ಸಂಘ ಇದೀಗ ಮಾರ್ಚ್ 29, ಶನಿವಾರದಂದು,ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ರ ತನಕ ತುಳು-ಕನ್ನಡಿಗರಿಗಾಗಿ ಬೃಹತ್ ಉದ್ಯೋಗ ಮೇಳವನ್ನು ಸಯನ್ ನ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ಆಯೋಜಿಸಿದೆ.
ಪದವಿ ಶಿಕ್ಷಣ, ಡಿಪ್ಲೋಮ ಪದವಿ ಮುಗಿಸಿರುವ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ದೇಶದ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ಮಾಡುವ ಸುವರ್ಣ ಅವಕಾಶ ಪಡೆಯಬಹುದಾಗಿದೆ.

ಉದ್ಯೋಗ ಮೇಳದಲ್ಲಿ 30 ಕ್ಕೂ ಮಿಕ್ಕಿ ಹೆಸರಾಂತ ಕಂಪನಿಗಳು ಭಾಗವಹಿಸುತ್ತಿದ್ದು, 1,000 ಅಧಿಕ ಉದ್ಯೋಗಾವಕಾಶಗಳು ಮೇಳದಲ್ಲಿ ಲಭ್ಯವಿದೆ.

ಉಚಿತ ಪ್ರವೇಶದ ಈ ಕಾರ್ಯಕ್ರಮಕ್ಕೆ ನೋಂದಣಿ ಕಡ್ಡಾಯವಿದೆ. ಆಕಾಂಕ್ಷಿಗಳು ಆಧಾರ್ ಕಾರ್ಡ್ ಜತೆಗೆ ತಮ್ಮ ರೆಸ್ಯೂಮ್ ನ 4-5 ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ವಿವರಗಳಿಗೆ : Shri Harry Sequeria Mobile no. 9820582580 ,

Shri Sadanand Shetty Mobile no. 9987352626 ಇವರುಗಳನ್ನು ಸಂಪರ್ಕಿಸಬಹುದಾಗಿದೆ.


For Registration: https://bit.ly/JobfairKannadaSanghaSion

or scanner for Registration :



Related posts

ಮಾ. 15 : ತುಳು ವೆಲ್ಫೇರ್ ಅಸೋಸಿಯೇಶನ್ ಡೊಂಬಿವಲಿ ಇದರ ಆಶ್ರಯದಲ್ಲಿ ಸೋಮನಾಥ ಎಸ್. ಕರ್ಕೇರರ “ಪೆರ್ಗ” ತುಳು ಹನಿಗವನ ಸಂಕಲನ ಬಿಡುಗಡೆ ಮತ್ತು ಕವಿಗೋಷ್ಠಿ

Mumbai News Desk

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk

ಫೆ. 8, 9 ಹಾಗೂ 10 ರಂದು ತಿರುಪತಿ ತಿರುಮಲದಲ್ಲಿ ಭಜನ ಕಾರ್ಯಕ್ರಮ

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ಮಾ.7, ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಶ್ರೀ ಶನೀಶ್ವರ ಗ್ರಂಥ ಪಾರಾಯಣ.

Mumbai News Desk