34.2 C
Karnataka
March 29, 2025
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ಪೃಥ್ವಿ ಸ್ವಯಂಸೇವಕರು ಚಾರಿಟೇಬಲ್ ಟ್ರಸ್ಟ್, ಶ್ರೀದೇವಿ ಫ್ರೆಂಡ್ಸ್ ಪಚನಾಡಿ ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇವರ ಜಂಟಿ ಆಶ್ರಯದಲ್ಲಿ ಮುಗುರೋಡಿ ಪಚ್ಚನಾಡಿ ರುದ್ರಭೂಮಿಯಲ್ಲಿ ಪುನರ್ ನಿರ್ಮಾಣದ ಸ್ವಚ್ಛತಾ ಕಾರ್ಯಕ್ರಮ ಜರಗಿತು

ಈ ಹಿಂದೂ ರುದ್ರ ಭೂಮಿಯಲ್ಲಿ ಇಂದು ಸರಿಯಾದ ಸ್ವಚ್ಛತೆಯ ವ್ಯವಸ್ಥೆ ಇಲ್ಲದೆ ಕಾರಣ ಈ ಸಂಸ್ಥೆಗಳು ಭೇಟಿ ನೀಡಿ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ಕೊಟ್ಟರು ಈ ಸಂದರ್ಭದಲ್ಲಿ ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಪ್ರಕಾಶ್ ಕೋಟ್ಯಾನ್, ಹಾಗೂ ಎಲ್ಲಾ ಸದಸ್ಯರು, ಪೃಥ್ವಿ ಸ್ವಯಂ ಸೇವಕರು ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಲೋಲಾಕ್ಷಿ ಪೆರ್ನಾಂಡಿಸ್ ಹಾಗೂ ಎಲ್ಲಾ ಸದಸ್ಯರು ಶ್ರೀದೇವಿ ಫ್ರೆಂಡ್ಸ್ ಇದರ ಅಧ್ಯಕ್ಷರು ಮೋಹನ್ ಪಚ್ಛನಾಡಿ ಮತ್ತು ಎಲ್ಲಾ ಸದಸ್ಯರು ಮತ್ತು ಲಯನ್ಸ್ ಕ್ಲಬ್ ನೇತ್ರಾವತಿ ಇದರ ಅಧ್ಯಕ್ಷ ನಿರ್ಮಲಾ ಪ್ರಮೋದ್ ಭಾಗಿಯಾಗಿದ್ದರು . ಜಿಲ್ಲಾ ಪ್ರಶಸ್ತಿ ವಿಜೇತರಾದ ಪರಿಸರವಾದಿ ಕೃಷ್ಣಪ್ಪನವರು ಹಾಗೂ ನಿವೃತ್ತ ವಾಯು ಸೇನಾಧಿಕಾರಿ ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು ರುದ್ರ ಭೂಮಿಯ ಸೇವೆ ಮಾಡುವವರು ತುಕಾರಾಂ ಹಾಜರಿದ್ದರು.

Related posts

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

Mumbai News Desk

ಮಹಾರಾಷ್ಟ್ರ ಪ್ರದೇಶ ಕಿಸನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ ಸ್ಥಳೀಯ ಕಚೇರಿಯ ಕಾರ್ಯಕರ್ತರಿಂದ ದಿ. ನಾಗೇಶ್ ಕೋಟ್ಯಾನ್ ರವರಿಗೆ ಶ್ರದ್ಧಾಂಜಲಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk