34.2 C
Karnataka
March 29, 2025
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್   ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ  ನಡೆಸಿದರು. 

ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.

Related posts

ಬಂಟ್ಸ್ ಮೆಡಿಕಲ್ ಪ್ರಾಕ್ಟೀಶನರ್ಸ್ ಎಸೋಸಿಯೇಶನ್ ಮುಂಬಯಿ 2ನೇ ವೈಜ್ಞಾನಿಕ ಸಭೆ, ಉಪನ್ಯಾಸ.

Mumbai News Desk

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ. ರಜತ ಮಹೋತ್ಸವದ ಕಾರ್ಯ ಧ್ಯಕ್ಷರಾಗಿ  ಕಡಂದಲೆ ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಆಯ್ಕೆ,

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ.

Mumbai News Desk