30 C
Mumbai
April 24, 2026
Mumbai News Kannada
ಮುಂಬಯಿ

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.





ವಸಾಯಿ ಮಾ25. ವಸಾಯಿ  ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಉಷಾ ಶ್ರೀಧರ್ ಶೆಟ್ಟಿಯವರ ನೇತೃತ್ವದಲ್ಲಿ ಶುಕ್ರವಾರ ಮಾ. 21 ರಂದು ವಾಡದ ಗೋವರ್ಧನ್   ಇಕೋವಿಲೇಜ್ ಇಸ್ಕಾನ್ ದೇಗುಲ ದರ್ಶನ  ನಡೆಸಿದರು. 

ಮಹಿಳಾ ವಿಭಾಗದ ಕಾರ್ಯದರ್ಶಿ ಪೂರ್ಣಿಮಾ ಅನೂಪ್ ಶೆಟ್ಟಿ, , ಕೋಶಾಧಿಕಾರಿ ಭಾರತಿ ಹರೀಶ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯೆಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಸದಸ್ಯರ ದೇಗುಲ ದರ್ಶನದಲ್ಲಿ ಪಾಲ್ಗೊಂಡು ದೇಗುಲ ನಡೆದ ಧಾರ್ಮಿಕ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಪಾಲ್ಗೊಂಡಿದ್ದರು.



Related posts

ಮುಂಬೈ : ಗೋರೆಗಾಂವ್ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಸಾವು.

Mumbai News Desk

ನೃತ್ಯ ಸ್ಪರ್ಧಾಳುಗಳಿಗೆ ಬಿಲ್ಲವರ ಎಸೋಶಯೆಷನ್ ಬೊರಿವಲಿ – ದಹಿಸರ್ ಸ್ಥಳೀಯ ಕಚೇರಿಯ ವತಿಯಿಂದ ಗೌರವ

Mumbai News Desk

ಮಲಾಡ್ ಪೂರ್ವ  ಶನಿ ಮಂದಿರದ ಚಾರಿಟೇಬಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ   ಪುಸ್ತಕ,   ಸಾಮಗ್ರಿಗಳ  ವಿತರಣೆ,

Mumbai News Desk

ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ,  ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ  ಸೇವಕರ್ತ ಪ್ರಶಸ್ತಿ ಪ್ರದಾನ .

Mumbai News Desk

ಕುಲಾಲ ಸಂಘ ಮುಂಬಯಿ, ಸಿ.ಎಸ್.ಟಿ. – ಮುಲುಂಡ್ – ಮಾನ್ ಖುರ್ಡ್ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ, ಕಿರು ನಾಟಕ, ಸಾಧಕರಿಗೆ ಸನ್ಮಾನ

Mumbai News Desk

ಚಂದ್ರಹಾಸ ಗುರುಸ್ವಾಮಿ ಇನ್ನಂಜೆಯವರ ಶ್ರೀ ಅಯ್ಯಪ್ಪ ಭಕ್ತವೃಂದದ 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ,

Mumbai News Desk