30.5 C
Mumbai
June 8, 2026
Mumbai News Kannada
ಸುದ್ದಿ

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ






ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ ಎಸ್ ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರಾದ ದಿ. ಶ್ರೀ ರಾಘವ ಸುವರ್ಣರವರ ಧರ್ಮಪತ್ನಿ ಶ್ರೀಮತಿ ಕುಸುಮ ಸುವರ್ಣರವರು (76) ದಿನಾಂಕ 25-03-2025ರಂದು ಸ್ವಲ್ಪ ಸಮಯದ ಅನಾರೋಗ್ಯದಿಂದ ನಿಧನರಾದರು. ಮೃತರು ಧಾರ್ಮಿಕ ವಿಧಿವಿಧಾನಗಳನ್ನು ಅಳವಡಿಸಿಕೊಂಡು ಜನರಿಗೆ ಮಾರ್ಗದರ್ಶಕರಾಗಿದ್ದರು. ಮೃತರು ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರು ಅಭಯಚಂದ್ರ ಜೈನ್, ಮಾಜಿ ಸಚಿವರಾದ ವಿನಾಯಕ ಕುಮಾರ್‌ ಸೊರಕೆ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸತೀಶ್‌ ಅಂಚನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ಹರಿಶ್ಚಂದ್ರ ಪಿ ಸಾಲಿಯಾನ್, ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ದನಂಜಯ ಮಟ್ಟು, ನಾರಾಯಣಗುರು ಸಮಾಜ ಸೇವಾ ಸಂಘ ಕೆ.ಎಸ್‌.ರಾವ್‌ ನಗರ ಇದರ ಅಧ್ಯಕ್ಷರಾದ ಮಹಾಬಲ ಸನಿಲ್, ಬಿಲ್ಲವ ಮುಖಂಡ ಜನಾರ್ದನ ಬಂಗೇರ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಅಸೀಫ್ ಇವರೆಲ್ಲರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಧರ್ಮಧ್ವಜವು ಭಾರತೀಯ ನಾಗರಿಕತೆಯ ಪುನರುತ್ಥಾನದ ಸಂಕೇತ : ಅಯೋಧ್ಯೆಯ ಚಿನ್ನದ ಶಿಖರದ ಮೇಲೆ ‘ಧರ್ಮಧ್ವಜ’ ಸ್ಥಾಪಿಸಿದ ಮೋದಿ

Mumbai News Desk

ಚೀನಾದ  ಮಿಲಿಯನ್ ಡಾಲರ್ ರೌಂಡ್ ಟೇಬಲ್ ಅಧೀವೇಶನಕ್ಕೆ ಸ್ಪೀಕ‌ರ್ ಆಗಿ   ಡಾ| ಆರ್.ಕೆ ಶೆಟ್ಟಿ ಆಯ್ಕೆ

Mumbai News Desk

ಬೊಂಡಾಲ ಬಯಲಾಟ ಸುವರ್ಣ ಸಂಭ್ರಮ ಕರೆಯೋಲೆ ಬಿಡುಗಡೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆಗಳ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ ವೀರೇಂದ್ರ ಹೆಗ್ಗಡೆ, ಕ್ಷೇತ್ರದ ಆರೋಪಗಳು ಆಧಾರರಹಿತ, ಎಸ್‌ಐಟಿಗೆ ಸ್ವಾಗತ: ವೀರೇಂದ್ರ ಹೆಗ್ಗಡೆ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk