32.4 C
Karnataka
April 11, 2025
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ



ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 13/04/2025 ನೇ ರವಿವಾರದಂದು ಮಾಸಿಕ ಸಂಕ್ರಮಣ ಪೂಜೆ ನಡೆಯಲಿದೆ.
ಅಂದು ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಗಳು.
ಬೆಳಿಗ್ಗೆ ಗಂಟೆ 9:00 ಕ್ಕೆ ಗಣಹೋಮ,
ಮಧ್ಯಾಹ್ನ ಗಂಟೆ 12:00 ಕ್ಕೆ ಪಂಚಕಜ್ಜಾಯ ಸೇವೆ,
ಮಧ್ಯಾಹ್ನ ಗಂಟೆ 12:30 ಕ್ಕೆ ಮಹಾ ಆರತಿ ಆದ ಬಳಿಕ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನಪ್ರಸಾದ ವಿತರಣೆಯಾಗಲಿದೆ.
ತದನಂತರ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಭಾಂಡೂಪ್ ಇವರಿಂದ ಶ್ರೀ ಶನಿಶ್ಛರ ಗ್ರಂಥ ಪಾರಾಯಣ (ಯಕ್ಷಗಾನ ತಾಳ ಮದ್ದಳೆ) ನಡೆಯಲಿದೆ.
ಸಂಜೆ ಗಂಟೆ 07:30 ಕ್ಕೆ ಮಹಾ ಮಂಗಳಾರತಿಯು ನಡೆಯಲಿರುವುದು.

ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು(9004318009)ವಿನಂತಿಸಿದ್ದಾರೆ.

Related posts

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮಲಾಡ್   ಶ್ರೀ ಚಾಮುಂಡೇಶ್ವರಿ ಸೇವಾ ಸಂಸ್ಥೆ ಪೆ 23 ರಂದು 12ನೇ ವಾರ್ಷಿಕ ಮಹಾಪೂಜೆ

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಘಾಟ್ಕೊಪರ್ ಪಶ್ಚಿಮ : ಜ. 4ಕ್ಕೆ 45ನೇ ವಾರ್ಷಿಕ ಮಹಾಪೂಜಾ ಉತ್ಸವ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಜ1 ರಂದು, ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ.

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk