32 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 13/04/2025 ನೇ ರವಿವಾರದಂದು ಮಾಸಿಕ ಸಂಕ್ರಮಣ ಪೂಜೆ ನಡೆಯಲಿದೆ.
ಅಂದು ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಗಳು.
ಬೆಳಿಗ್ಗೆ ಗಂಟೆ 9:00 ಕ್ಕೆ ಗಣಹೋಮ,
ಮಧ್ಯಾಹ್ನ ಗಂಟೆ 12:00 ಕ್ಕೆ ಪಂಚಕಜ್ಜಾಯ ಸೇವೆ,
ಮಧ್ಯಾಹ್ನ ಗಂಟೆ 12:30 ಕ್ಕೆ ಮಹಾ ಆರತಿ ಆದ ಬಳಿಕ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನಪ್ರಸಾದ ವಿತರಣೆಯಾಗಲಿದೆ.
ತದನಂತರ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಭಾಂಡೂಪ್ ಇವರಿಂದ ಶ್ರೀ ಶನಿಶ್ಛರ ಗ್ರಂಥ ಪಾರಾಯಣ (ಯಕ್ಷಗಾನ ತಾಳ ಮದ್ದಳೆ) ನಡೆಯಲಿದೆ.
ಸಂಜೆ ಗಂಟೆ 07:30 ಕ್ಕೆ ಮಹಾ ಮಂಗಳಾರತಿಯು ನಡೆಯಲಿರುವುದು.

ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು(9004318009)ವಿನಂತಿಸಿದ್ದಾರೆ.



Related posts

ನಾಳೆ (ಫೆ. 23) ಶ್ರೀಮದ್ಭಾರತ ಮಂಡಳಿಯ 147ನೇ ವಾರ್ಷಿಕ ಮಂಗಳೋತ್ಸವ ಹಾಗೂ 23ನೇ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

Mumbai News Desk

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಕುಲಾಲ ಸಂಘ ಮುಂಬಯಿ: ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗ – ಪೆ 15.: ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ

Mumbai News Desk