September 6, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 13/04/2025 ನೇ ರವಿವಾರದಂದು ಮಾಸಿಕ ಸಂಕ್ರಮಣ ಪೂಜೆ ನಡೆಯಲಿದೆ.
ಅಂದು ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಗಳು.
ಬೆಳಿಗ್ಗೆ ಗಂಟೆ 9:00 ಕ್ಕೆ ಗಣಹೋಮ,
ಮಧ್ಯಾಹ್ನ ಗಂಟೆ 12:00 ಕ್ಕೆ ಪಂಚಕಜ್ಜಾಯ ಸೇವೆ,
ಮಧ್ಯಾಹ್ನ ಗಂಟೆ 12:30 ಕ್ಕೆ ಮಹಾ ಆರತಿ ಆದ ಬಳಿಕ
ಮಧ್ಯಾಹ್ನ ಗಂಟೆ 01:00 ಕ್ಕೆ ಅನ್ನಪ್ರಸಾದ ವಿತರಣೆಯಾಗಲಿದೆ.
ತದನಂತರ ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ, ಭಾಂಡೂಪ್ ಇವರಿಂದ ಶ್ರೀ ಶನಿಶ್ಛರ ಗ್ರಂಥ ಪಾರಾಯಣ (ಯಕ್ಷಗಾನ ತಾಳ ಮದ್ದಳೆ) ನಡೆಯಲಿದೆ.
ಸಂಜೆ ಗಂಟೆ 07:30 ಕ್ಕೆ ಮಹಾ ಮಂಗಳಾರತಿಯು ನಡೆಯಲಿರುವುದು.

ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು(9004318009)ವಿನಂತಿಸಿದ್ದಾರೆ.



Related posts

ಬಿಲ್ಲವರ ಅಸೋಸಿಯೇಷನ್ ಮುಲುಂಡ್ ಸ್ಥಳೀಯ ಕಚೇರಿ: ಸೆ.13 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ; ಶನೀಶ್ವರ ಮಹಾಪೂಜೆ.

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ ಅಸಲ್ಪ :ಜ. 18ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಪರಿವಾರ ದೇವತೆಗಳಿಗೆ ದೀಪಾರಾಧನೆ.

Mumbai News Desk

ಡಿ. 3 : ಕುಲಾಲ ಸಂಘ ಮುಂಬಯಿ ಮೀರಾ ರೋಡ್ – ವಿರಾರ್ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ – ಸನ್ಮಾನ – ಯಕ್ಷಗಾನ-ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಮಂಗಳೂರಿನ ಮೂಲತ್ವ ಫೌಂಡೇಶನ್ ವತಿಯಿಂದ ಜುಲೈ 29ರಂದು ಗುರುಪೂರ್ಣಿಮೆ ಮಹೋತ್ಸವ

Mumbai News Desk