September 6, 2026
Mumbai News Kannada
ಪ್ರಕಟಣೆ

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ






ಮಂಗಳೂರು ಕೋಟೆಕಾರು, ಮಾಡೂರು ಶ್ರೀ ಪಾಡಾಂಗರ
ಭಗವತಿ ಕ್ಷೇತ್ರದಲ್ಲಿ, ತರವಾಡಿನ ಕೊರತಿ ಹಾಗೂ ಗುಳಿಗ ದೈವಗಳಿಗೆ, ಹೋಟೆಲ್ ಕುಮಾರ್ಸ್ ಇಂಟರ್ನ್ಯಾಷನಲ್ ಮಂಗಳೂರು ಇದರ ಮಾಲಕರಾದ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲವು ಏಪ್ರಿಲ್ 13 ಆದಿತ್ಯವಾರ, ಸಂಜೆ 6.30ರಿಂದ ಜರಗಲಿದೆ.
ಈ ಪುಣ್ಯ ಕಾರ್ಯದಲ್ಲಿ ತಾವೆಲ್ಲರೂ ಭಾಗವಹಿಸಿ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಕುಮಾರ್ ಬಂಗೇರ ಮತ್ತು ಮನೆಯವರು ವಿನಂತಿಸಿದ್ದಾರೆ.



Related posts

ಡಿ.24 ರಂದು ಭಂಡಾರಿ ಸೇವಾ ಸಮಿತಿ ಮುಂಬಯಿ  –  ಭಂಡಾರಿ  ಫ್ಯಾಮಿಲಿ ಫೆಸ್ಟಿವಲ್ 2023,

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಶ್ರೀ ಜಗದಂಬಾ ಮಂದಿರ ಡೊಂಬಿವಿಲಿ : ನಾಳೆ( ಅ. 15)   ಶಿಯಳಾಭಿಷೇಕ ಸೇವೆ

Mumbai News Desk

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk