July 23, 2026
Mumbai News Kannada
ಪ್ರಕಟಣೆ

ಎ. 13ರಂದು ಮಾಡೂರು ಶ್ರೀ ಪಾಡಾಂಗರ ಭಗವತಿ ಕ್ಷೇತ್ರದಲ್ಲಿ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲ








ಮಂಗಳೂರು ಕೋಟೆಕಾರು, ಮಾಡೂರು ಶ್ರೀ ಪಾಡಾಂಗರ
ಭಗವತಿ ಕ್ಷೇತ್ರದಲ್ಲಿ, ತರವಾಡಿನ ಕೊರತಿ ಹಾಗೂ ಗುಳಿಗ ದೈವಗಳಿಗೆ, ಹೋಟೆಲ್ ಕುಮಾರ್ಸ್ ಇಂಟರ್ನ್ಯಾಷನಲ್ ಮಂಗಳೂರು ಇದರ ಮಾಲಕರಾದ ಕುಮಾರ್ ಬಂಗೇರ ಮತ್ತು ಮನೆಯವರಿಂದ ಹರಕೆಯ ಕೋಲವು ಏಪ್ರಿಲ್ 13 ಆದಿತ್ಯವಾರ, ಸಂಜೆ 6.30ರಿಂದ ಜರಗಲಿದೆ.
ಈ ಪುಣ್ಯ ಕಾರ್ಯದಲ್ಲಿ ತಾವೆಲ್ಲರೂ ಭಾಗವಹಿಸಿ ಪ್ರಸಾದ ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಕುಮಾರ್ ಬಂಗೇರ ಮತ್ತು ಮನೆಯವರು ವಿನಂತಿಸಿದ್ದಾರೆ.



Related posts

 ಆ. 8 ರಂದು ಶ್ರೀ ರಜಕ ಸಂಘ ಮುಂಬಯಿಯ ಮಹಿಳಾ ವಿಭಾಗದಿಂದ ಶ್ರೀ ವರ ಮಹಾಲಕ್ಷ್ಮಿ ಪೂಜೆ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಮಾ. 31 : ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಾಪುವಿನವರೆಗೆ ಭಜನಾ ಸಂಕೀರ್ತನಾ ಪಾದಯಾತ್ರೆ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಕುಲಾಲ ಸಂಘ ಮುಂಬಯಿ, ಮಾ.8ಕ್ಕೆ ಕುಲಾಲ ಭವನ ಮಂಗಳೂರು, ಇದರ ಬ್ಯಾಂಕ್ವೆಟ್ ಹಾಲ್ ಗೆ ಮುಹೂರ್ತ.

Mumbai News Desk