September 6, 2026
Mumbai News Kannada
ಸುದ್ದಿ

ಪೊಲಿಪು ಶ್ರೀಧರ್ ಕಾಂಚನ್ ನಿಧನ






ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಸಲ್ಲಿಸಿದ ಮೋಗವೀರ ಸಮಾಜದ ಮುಂದಾಳು ಶ್ರೀಧರ್ ಕಾಂಚನ್ (69)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಎ. 15) ಮಧ್ಯಾಹ್ನ ನಿಧನಹೊಂದಿದರು.

ಅವರು ಪೊಲಿಪು ಮೊಗವೀರ ಸಭಾದ ಅಧ್ಯಕ್ಷರಾಗಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಸರಕಾರದ ನಾಮ ನಿರ್ದೇಶನ ಟ್ರಸ್ಟಿಯಾಗಿ, ಕಾಂಚನ್ ಮೂಲಸ್ಥಾನ ಪೊಲಿಪು ಇದರ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಓರ್ವ ಅಪ್ರತಿಮ ಹಾಸ್ಯ ಕಲಾವಿದರಾದ ಅವರು ಲಕ್ಷ್ಮೀ ನಾರಾಯಣ ಕಲಾವೃಂದ, ಹಾಗೂ ಇತರ ನಾಟಕ ತಂಡಗಳಲ್ಲಿ ತನ್ನ ಹಾಸ್ಯಭಿನಯದ ಮೂಲಕ ಕಲಾ ರಸಿಕರ ಮನಗೆದ್ದಿದ್ದರು.
ಶ್ರೀಧರ್ ಕಾಂಚನ್ ಅವರ ನಿಧನಕ್ಕೆ ಕಾಪು ಶಾಸಕ
ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪೊಲಿಪು ಮೊಗವೀರ ಸಭಾದ ಮುಂಬೈ ಶಾಖೆಯ ಪದಾಧಿಕಾರಿಗಳು, ಸದಸ್ಯರು, ಪೋಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ನಗರದ ಪ್ರಸಿದ್ಧ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಆಫ್ ಮುಂಬೈ 2025 ಪುರಸ್ಕಾರ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ತಮಿಳುನಾಡು : ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 31 ಮಂದಿ ಬಲಿ, 40 ಜನರ ಸ್ಥಿತಿ ಚಿಂತಾಜನಕ

Mumbai News Desk

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk

ಮುಂಬೈ ಆಘಾತಕಾರಿ: ಚೆಂಬೂರಿನಲ್ಲಿ ಕಾಳಿಮಾತೆಯ ವಿಗ್ರಹ ‘ಮಾತೆ ಮೇರಿ’ ರೂಪದಲ್ಲಿ, ಆಕ್ರೋಶದ ನಂತರ ಅರ್ಚಕನ ಬಂಧನ

Mumbai News Desk