32 C
Mumbai
March 7, 2026
Mumbai News Kannada
ಸುದ್ದಿ

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ





 

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ಇದರ ವಾರ್ಷಿಕ ಮಹಾಸಭೆಯು ಎ 13  ನೇ ಆದಿತ್ಯವಾರ ಸಂಸ್ಥೆಯ ಕಚೇರಿಯಲ್ಲಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

  ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳು ನೇಮಕ ನಡೆಯಿತು. ವಿಶ್ವ ಭಾರತಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶೀನನಾಯ್ಕ್ ಪರ್ಪುಲಾಡಿ. ಗೌರವಾಧ್ಯಕ್ಷರಾಗಿ ಯೋಗೀಶ್ ಕಲ್ಪನೆ. ಉಪಾಧ್ಯಕ್ಷರಾಗಿ ರಮೇಶ್ ಕುಮಾರ್ .ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ್ ನಾಯ್ಕ್ .ಕೋಶಾಧಿಕಾರಿಯಾಗಿ ಸುಜನ್ ಕುಮಾರ್. ಗೌರವ ಸಲಹೆಗಾರರಾಗಿ ರಾಮಕೃಷ್ಣ ಜೋಕಟ್ಟೆ ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಕೋಡಿಕಲ್ ಹಾಗೂ 10 ಜನ ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆಗೊಂಡಿತು ಲೆಕ್ಕಪತ್ರವನ್ನು ಶಿವಪ್ರಸಾದ್ ಶೆಟ್ಟಿ ಮಂಡಿಸಿದರು  ರಾಜೇಶ್ ಸಾಲಿಯಾನ್ ಸ್ವಾಗತ ಗೈದರು ರಾಜೇಶ್ ಕುಡ್ಲ ಧನ್ಯವಾದ ಸಮರ್ಪಣೆ ನೆರವೇರಿಸಿದರು.

B. Dinesh Kulal

Mob.: 9821868674



Related posts

ಮಂಜೇಶ್ವರ – ಉಪ್ಪಳ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಲ.ಕಮಲಾಕ್ಷ ಪಂಜ

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಯೋಗ  ಶಿಸ್ತುಬದ್ಧ ಜೀವನ ನಡೆಸಲು ಸಹಕಾರಿಯಾಗಿದೆ: ಗುತ್ತಿನಾರ್ ರವೀಂದ್ರ ಶೆಟ್ಟಿ

Mumbai News Desk