July 23, 2026
Mumbai News Kannada
ಸುದ್ದಿ

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ







 

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ಇದರ ವಾರ್ಷಿಕ ಮಹಾಸಭೆಯು ಎ 13  ನೇ ಆದಿತ್ಯವಾರ ಸಂಸ್ಥೆಯ ಕಚೇರಿಯಲ್ಲಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ ಜೋಕಟ್ಟೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

  ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಹಾಗೂ ನೂತನ ಅಧ್ಯಕ್ಷ ಮತ್ತು ಪದಾಧಿಕಾರಿಗಳು ನೇಮಕ ನಡೆಯಿತು. ವಿಶ್ವ ಭಾರತಿ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಶೀನನಾಯ್ಕ್ ಪರ್ಪುಲಾಡಿ. ಗೌರವಾಧ್ಯಕ್ಷರಾಗಿ ಯೋಗೀಶ್ ಕಲ್ಪನೆ. ಉಪಾಧ್ಯಕ್ಷರಾಗಿ ರಮೇಶ್ ಕುಮಾರ್ .ಪ್ರಧಾನ ಕಾರ್ಯದರ್ಶಿಯಾಗಿ ಪುರುಷೋತ್ತಮ್ ನಾಯ್ಕ್ .ಕೋಶಾಧಿಕಾರಿಯಾಗಿ ಸುಜನ್ ಕುಮಾರ್. ಗೌರವ ಸಲಹೆಗಾರರಾಗಿ ರಾಮಕೃಷ್ಣ ಜೋಕಟ್ಟೆ ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಕೋಡಿಕಲ್ ಹಾಗೂ 10 ಜನ ಕಾರ್ಯಕಾರಿ ಸಮಿತಿಯ ಸದಸ್ಯರ ಆಯ್ಕೆಗೊಂಡಿತು ಲೆಕ್ಕಪತ್ರವನ್ನು ಶಿವಪ್ರಸಾದ್ ಶೆಟ್ಟಿ ಮಂಡಿಸಿದರು  ರಾಜೇಶ್ ಸಾಲಿಯಾನ್ ಸ್ವಾಗತ ಗೈದರು ರಾಜೇಶ್ ಕುಡ್ಲ ಧನ್ಯವಾದ ಸಮರ್ಪಣೆ ನೆರವೇರಿಸಿದರು.

B. Dinesh Kulal

Mob.: 9821868674



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಯನ್ನು ಸ್ವಾಗತಿಸಿದ ಪೇಜಾವರ ಶ್ರೀಗಳು

Mumbai News Desk

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk