30.2 C
Karnataka
April 19, 2025
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ



ಮುಲ್ಕಿ ಸೀಮೆಯ ಒಡತಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಸುಮಾರು 1.30ರ ಹೊತ್ತಿಗೆ ಬ್ರಹ್ಮರಥವನ್ನು ಭಕ್ತರು ಎಳೆಯುತ್ತಿದ್ದಂತೆ, ರಥದ ಮೇಲ್ಭಾಗ ಕುಸಿದು ಬಿದ್ದಿದೆ.
ಇವೇಳೆ ಅರ್ಚಕರು ರಥದ ಒಳಗಡೆ ಇದ್ದರು, ಅಮ್ಮನ ಅನುಗ್ರಹದಿಂದ ಯಾವುದೇ ಅನಾಹುತವಾಗಿಲ್ಲ ಎನ್ನಲಾಗಿದೆ. ನಂತರ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವವನ್ನು ಮುಂದುವರಿಸಲಾಯಿತು ಎಂದು ಕ್ಷೇತ್ರದ ಭಕ್ತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು , ಇದಕ್ಕೆಲ್ಲಾ ದೇವರ ಮುನಿಸೇ ಕಾರಣ ಎನ್ನಲಾಗುತ್ತಿದೆ.

Related posts

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ದ್ವಾರಕಾಮಯಿ ಮಠ ಶ್ರೀ ಕ್ಷೇತ್ರ ಶಂಕರಪುರದ ವತಿಯಿಂದ ಪುಲ್ವಾಮ ದಾಳಿಯಲ್ಲಿ ಮಡಿದ ಯೋಧರಿಗೆ ನುಡಿ -ನಮನ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಅಯೋಧ್ಯೆಯಲ್ಲಿ ರಾಮಲಲ್ಲನ ಮೂರ್ತಿ ಪ್ರತಿಷ್ಠಾಪಿಸಿದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳಿಗೆ ಮುಂಬೈ ಜನತೆಯ ಭವ್ಯ ಸ್ವಾಗತ,

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk