July 22, 2026
Mumbai News Kannada
ಸುದ್ದಿ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ







ಮುಲ್ಕಿ ಸೀಮೆಯ ಒಡತಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವರ್ಷವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಸುಮಾರು 1.30ರ ಹೊತ್ತಿಗೆ ಬ್ರಹ್ಮರಥವನ್ನು ಭಕ್ತರು ಎಳೆಯುತ್ತಿದ್ದಂತೆ, ರಥದ ಮೇಲ್ಭಾಗ ಕುಸಿದು ಬಿದ್ದಿದೆ.
ಇವೇಳೆ ಅರ್ಚಕರು ರಥದ ಒಳಗಡೆ ಇದ್ದರು, ಅಮ್ಮನ ಅನುಗ್ರಹದಿಂದ ಯಾವುದೇ ಅನಾಹುತವಾಗಿಲ್ಲ ಎನ್ನಲಾಗಿದೆ. ನಂತರ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವವನ್ನು ಮುಂದುವರಿಸಲಾಯಿತು ಎಂದು ಕ್ಷೇತ್ರದ ಭಕ್ತರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಭಾರಿ ಚರ್ಚೆಯಾಗುತ್ತಿದ್ದು , ಇದಕ್ಕೆಲ್ಲಾ ದೇವರ ಮುನಿಸೇ ಕಾರಣ ಎನ್ನಲಾಗುತ್ತಿದೆ.



Related posts

ಅಜಿತ್ ಪವಾರ್ ನಿಧನ : ಮಹಾರಾಷ್ಟ್ರ ಸರ್ಕಾರದ ಅಧಿಕೃತ ಪ್ರಕಟಣೆ

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk

ಮುಂಬಯಿ: ನಾಪತ್ತೆಯಾಗಿದ್ದ ವಿರಾರ್ ನಿವಾಸಿ ನಿಶಾಂತ್ ಬಂಗೇರ ಪತ್ತೆ; ನಿಟ್ಟುಸಿರು ಬಿಟ್ಟ ಕುಟುಂಬ ಮತ್ತು ಸಮಾಜ ಬಾಂಧವರು

Mumbai News Desk

ಬೈಂದೂರು: ಪ್ರವಾಸಿ ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Mumbai News Desk

“ಮಿಸ್ಟರ್ ಮದಿಮಯೆ” ಕರಾವಳಿಯಾದ್ಯಂತ  ತೆರೆಗೆ

Mumbai News Desk

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, ಮೃತರ ಸಂಖ್ಯೆ 6ಕ್ಕೆ ಏರಿಕೆ

Mumbai News Desk