September 6, 2026
Mumbai News Kannada
ಸುದ್ದಿ

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ





ಮಂಗಳೂರು ಎ 26.ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್  ಸಮಾಚಾರ ” ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.

ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಕಲಾವಿದರು ಹಾಗೂ ಪತ್ರಕರ್ತರ ಮಧ್ಯೆ ಉತ್ತಮ ಬಾಂಧವ್ಯ ಬೆಳೆದಿದೆ” ಎಂದು ಅವರು‌ ಹೇಳಿದರು.

 ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,  ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು. ‌ಕಾರ್ಯಕಾರಿ ಸಮಿತಿ ಸದಸ್ಯ‌ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

B. Dinesh Kulal

Mob.: 9821868674



Related posts

ಪೊವಾಯಿ: ರಾಘು ವಿ ಶೆಟ್ಟಿ ನಿಧನ

Mumbai News Desk

ಎಸ್. ಎಸ್. ಸಿ. (CBSE) ಪರೀಕ್ಷೆ: ಶಮ ಸಂಜೀವ ಬಂಗೇರಗೆ 97.4% ಅಂಕ

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

2026ರ ಪಂಚರಾಜ್ಯಗಳ ಚುನಾವಣಾ ಸಮರ: ಮತ ಎಣಿಕೆಯ ಕ್ಷಣ ಕ್ಷಣದ ಸಮಗ್ರ ಮಾಹಿತಿ

Mumbai News Desk

ಸಚಿವ ಸ್ಥಾನದಿಂದ ಉಪಸಭಾಧ್ಯಕ್ಷರ ಹುದ್ದೆಗೆ ಮಂಕಾಳ ವೈದ್ಯರ ಗೌರವಯುತ ಪಯಣ

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk