32 C
Mumbai
April 24, 2026
Mumbai News Kannada
ಸುದ್ದಿ

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ





ಮಂಗಳೂರು ಎ 26.ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ ” ಮಂಗಳೂರು ಪ್ರೆಸ್ ಕ್ಲಬ್  ಸಮಾಚಾರ ” ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.

ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಕಲಾವಿದರು ಹಾಗೂ ಪತ್ರಕರ್ತರ ಮಧ್ಯೆ ಉತ್ತಮ ಬಾಂಧವ್ಯ ಬೆಳೆದಿದೆ” ಎಂದು ಅವರು‌ ಹೇಳಿದರು.

 ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,  ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು. ‌ಕಾರ್ಯಕಾರಿ ಸಮಿತಿ ಸದಸ್ಯ‌ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

B. Dinesh Kulal

Mob.: 9821868674



Related posts

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ

Mumbai News Desk

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 

Mumbai News Desk

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk