30.5 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆನಾಳೆ (ಮೇ. 1) 91ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ, ಏಕಹಾ ಭಜನಾ ಕಾರ್ಯಕ್ರಮ






ಹೆಜಮಾಡಿ ಕೋಡಿ, ಫಲಿಮಾರು ಹೊಸಾಗ್ಮೆ ಶ್ರೀ ಸೀತಾರಾಮ ಭಜನಾ ಮಂದಿರದ ಶ್ರೀ ಸೀತಾರಾಮ ದೇವರ ಮೂರ್ತಿ ಪ್ರತಿಷ್ಟಾ ದಿನಾಚರಣೆ, 91ನೇ ವಾರ್ಷಿಕ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮವು ಮೇ 1,ಗುರುವಾರ ರಂದು ನಡೆಯಲಿದೆ.
ಕಾರ್ಯಕ್ರಮಗಳ ವಿವರ :
ಮೇ 1, ಗುರುವಾರ ಬೆಳ್ಳಿಗ್ಗೆ 4.30 ಗಂಟೆಗೆ ಗಣಹೋಮ, ತೋರಣ ಸ್ಥಾಪನಾ
ಬೆಳ್ಳಿಗ್ಗೆ 5 ಗಂಟೆಗೆ ಪ್ರಾರ್ಥನೆ
ಗಂಟೆ 6ಕ್ಕೆ ಪುಣ್ಯಾಹ, ಪಂಚಾಮ್ರತ, ಅಭಿಷೇಕ, ನವಕ ಪ್ರಧಾನ ಹೋಮ, ಅಭಿಷೇಕ
ಬೆಳ್ಳಿಗ್ಗೆ 6.15ಕ್ಕೆ ಏಕಾಹ ಭಜನಾ ಕಾರ್ಯಕ್ರಮ ಆರಂಭ.
ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ಹೂವಿನ ಪೂಜೆ
ಮಧ್ಯಾಹ್ನ 12.30ಕ್ಕೆ ಪಲ್ಲಪೂಜೆ, ಪ್ರಸಾದ ವಿತರಣೆ
ಮಧ್ಯಾಹ್ನ 1ರಿಂದ 3ರ ತನಕ ಮಹಾ ಅನ್ನ ಸಂತರ್ಪಣೆ.

ಭಕ್ತಾಭಿಮಾನಿಗಳು ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ತನು -ಮನ -ಧನಗಳಿಂದ ಸಹಕರಿಸಿ, ಪುಣ್ಯ ಕಾರ್ಯವನ್ನು ಯಶಸ್ವಿಯಾಗಿ ಜರಗಿಸಿ ಶ್ರೀ ಸೀತಾರಾಮ ದೇವರ ಕ್ರಪೆಗೆ ಪಾತ್ರರಾಗುವಂತ್ತೆ ಶ್ರೀ ಫಲಿಮಾರು ಮೊಗವೀರ ಮಹಾ ಸಭಾ ಫಲಿಮಾರು, ಫಲಿಮಾರು ಮೊಗವೀರ ಸಭಾ, ಮುಂಬಯಿ, ಶ್ರೀ ಸೀತಾರಾಮ ಸೇವಾ ಸಮಿತಿ ಫಲಿಮಾರು, ಫಲಿಮಾರು ಮೊಗವೀರ ಮಹಿಳಾ ಸಭಾ, ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು, ಇದರ ಪದಾಧಿಕಾರಿಗಳು, ಸದಸ್ಯರು, ಅರ್ಚಕ ವೃಂದ ವಿನಂತಿಸಿಕೊಂಡಿದ್ದಾರೆ.



Related posts

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಜು. 20 : ಸಯಾನ್ ನ ಶ್ರೀ ನಿತ್ಯಾನಂದ ಸಭಾಗ್ರಹದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗೆ ಗುರುವಂದನೆ.

Mumbai News Desk

ಜುಲೈ 12-ರಂದು ಅಂಧೇರಿ ಮೊಗವೀರ ಭವನದಲ್ಲಿ “ಚಂದ್ರಾವಳಿ ವಿಲಾಸ’ ‘ಗದಾಯುದ್ಧ’ ಪೌರಾಣಿಕ ಯಕ್ಷಗಾನ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್ , ಮಹಿಳಾ ವಿಭಾಗ. ಜುಲೈ 20 ರಂದು ಆಶಾಡ ಹಬ್ಬ ಆಚರಣೆ, “ತುಳುವೆರೆನ ಆಟಿದ ಕಥೆ “ತುಳು ನಾಟಕ.

Mumbai News Desk

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ.

Mumbai News Desk