32 C
Mumbai
April 24, 2026
Mumbai News Kannada
ಕರ್ನಾಟಕ

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಶೇ. 66.14 ವಿದ್ಯಾರ್ಥಿಗಳು ತೇರ್ಗಡೆ,-ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ






ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕೆ) 2024 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು,ಶುಕ್ರವಾರ ಪ್ರಕಟಿಸಿದ್ದು ಈ ವರ್ಷ 66.14 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಇಂದು ಬೆಂಗಳೂರಿನ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಿಸಿದರು.
ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಫಲಿತಾಂಶದೊಂದಿಗೆ ಪ್ರಥಮ, ಶೇ 89.96 ಫಲಿತಾಂಶದೊಂದಿಗೆ ಉಡುಪಿ ಜೆಲ್ಲೆ ದ್ವಿತೀಯ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆ ಮೊದಲ ನಾಲ್ಕು ಹಾಗೂ ಶೇ. 42.43 ಫಲಿತಾಂಶದೊಂದಿಗೆ ಕಲಬುರ್ಗಿ ಕೊನೆಯ ಸ್ಥಾನದಲ್ಲಿದೆ.
ಮಾರ್ಚ್ 21ರಿಂದ ಏಪ್ರಿಲ್ 4ರ ತನಕ ರಾಜ್ಯದ್ಯಂತ ನಡೆದ ಪರೀಕ್ಷೆಯಲ್ಲಿ 2818 ಪರೀಕ್ಷಾ ಕೇಂದ್ರದಲ್ಲಿ ಸುಮಾರು 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.



Related posts

ಕರಾವಳಿ,‌ ಮಲೆನಾಡು ಭಾಗಕ್ಕೆ ‌ ಶೀಘ್ರದಲ್ಲಿ ಹೊಸ ಪ್ರವಾಸೋದ್ಯಮ ನೀತಿ: ಡಿ. ಕೆ. ಶಿವಕುಮಾರ್

Mumbai News Desk

ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ರಾಜ್ಯ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

Mumbai News Desk

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಬಸ್ ಸಂಚಾರ ಸ್ಥಗಿತ: ಪಳ್ಳಿ-ನಿಂಜೂರು ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ಮನವಿ

Mumbai News Desk

ಎಸ್ ಎಸ್ ಎಲ್ ಸಿ ಫಲಿತಾಂಶ -2025ಕೆ ಎಸ್ ರಾವ್ ಸ್ಮಾರಕ ಸರಕಾರಿ ಪ್ರೌಢಶಾಲೆ ಚಿತ್ರಾಪು, ಮುಲ್ಕಿ ವಿದ್ಯಾರ್ಥಿಗಳ ಸಾಧನೆ

Mumbai News Desk