35 C
Karnataka
May 3, 2025
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.



ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ಡಿ.10 ರಂದು ಬಿಲ್ಲವ ಭವನದಲ್ಲಿ ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ “ಪಿರಾವುಡು ಒರಿ ಉಲ್ಲೆ”ನಾಟಕ ಪ್ರದರ್ಶನ  

Mumbai News Desk

ಎ. 12 ರಿಂದ 21- ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ, ಬಿರ್ಲಾಗೇಟ್, ಶಹಾಡ್, 63 ನೇ, ಮಹಾಪೂಜೆ

Mumbai News Desk

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk