July 23, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.







ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ, ಮಾ. 8ಕ್ಕೆ , ಸಮಾಜ ಕಲ್ಯಾಣ ಸಮಿತಿ ವತಿಯಿಂದ ಆರ್ಥಿಕ ಸಹಾಯದ ಅರ್ಜಿ ವಿತರಣೆ,

Mumbai News Desk

ಕನ್ನಡ ಸಂಘ ಸಯನ್ ವತಿಯಿಂದ ಡಾ. ಸದಾನಂದ ಶೆಟ್ಟಿ ಯವರ ಮುಂದಾಳತ್ವದಲ್ಲಿ 08/02/2025 ರಂದು ಮುಂಬಯಿಯಲ್ಲಿ ಪ್ರಥಮ ಬಾರಿಗೆ ಬೃಹತ್‌ ಉಚಿತ ವೈದ್ಯಕೀಯ ಶಿಬಿರ

Mumbai News Desk