September 6, 2026
Mumbai News Kannada
ಪ್ರಕಟಣೆ

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.





ಹಳೆಯಂಗಡಿ, ತೋಕೂರು ಗ್ರಾಮದ ಪವಿತ್ರ ಮಣ್ಣಿನಲ್ಲಿ ಮದ್ದೇರಿ ದೈವಸ್ಥಾನದ ಕಾರ್ಣಿಕ ಕ್ಷೇತ್ರದಲ್ಲಿ, ನಮಗೆಲ್ಲಾ ಅಭಯದ ಗಂಧ ನೀಡಿ ಹರಸುವ,ಉಲ್ಲಾಯ, ಮೈಸಂದಾಯ, ಕಾಂತೇರಿ ಜುಮಾದಿ ಬಂಟ , ಸಾರಾಳ ಜುಮಾದಿ ಬಂಟ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಸಿರಿ ಸಿಂಗಾರದ ನೇಮೋತ್ಸವಕ್ಕೆ ಪೂರ್ವ ಸಿದ್ದತೆ ಆರಂಭಗೊಂಡಿವೆ.
ಮೇ 7,ಬುಧವಾರ ಮೊದಲ್ಗೊಂಡು 9 ರ ತನಕ ಜರಗಲಿದೆ. ಸಂಪ್ರದಾಯ ಬದ್ದವಾಗಿ ಜರಗುವ ಧಾರ್ಮಿಕ, ಅಧ್ಯಾತ್ಮಿಕ,ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪರಿವಾರ ಸಮೇತ ತಾವೆಲ್ಲ ಉಪಸ್ಥಿತರಿರ ಬೇಕಾಗಿ ವಿನಂತಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪದ್ಮನಾಭ ಆಚಾರ್ಯ, ಕಾರ್ಯದರ್ಶಿ ಹೇಮನಾಥ ಅಮೀನ್ ,ಕೋಶಾಧಿಕಾರಿ ಪುರುಷೋತ್ತಮ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನದಲ್ಲಿ ಜುಲೈ 29ರಂದು ಗುರು ಪೂರ್ಣಿಮಾ ಮಹೋತ್ಸವ ಹಾಗೂ ನೂತನ ಪೀಠ ಉದ್ಘಾಟನೆ

Mumbai News Desk

ಡಿ. 8 ಗೋರೆಗಾಂವ್ ಪೂರ್ವ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ ಉದ್ಘಾಟನಾ ಸಮಾರಂಭದ, ಆಮಂತ್ರಣ ಪತ್ರಿಕೆ ಬಿಡುಗಡೆ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ

Mumbai News Desk

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025

Mumbai News Desk