May 10, 2025
ಸುದ್ದಿ

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.



ಕಾಪು ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆ ಮೇ. 8ರಂದು, ಬೆಳಿಗ್ಗೆ ಕಾಪು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು.
ತಾಲೂಕು ಸಭೆಯ ಮುಖ್ಯವಾದ ವಿಷಯ ಗಳನ್ನು ಸಮಾಲೋಚನೆ ನಡೆಸುವುದಕ್ಕಾಗಿ ಕಾಪು ಗ್ಯಾರಂಟಿಯಲ್ಲಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಡಾ/ ಪ್ರತಿಭಾ.ತಹಶೀಲ್ದಾರು ಕಾಪು ತಾಲೂಕು ಹಾಜರಾದದ್ದು ಉಪಯುಕ್ತ ಮಾಹಿತಿಗಳನ್ನು ಸದಸ್ಯರೊಂದಿಗೆ ಚರ್ಚಿಸಿ ‌ಹಾಗೂ ಕುಂದು ಕೊರತೆ ಬಗ್ಗೆ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಶ್ರೀ ಜೇಮ್ಸ್ ಡಿಸೋಜ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ವಿವಿಧ ಯೋಜನೆಗಳ ಅಧಿಕಾರಿಗಳು ಹಾಗೂ, ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.

Related posts

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮುಂಬಯಿ ಇದರ ನವಿ ಮುಂಬಯಿ ಶಾಖೆಯ ಸದಸ್ಯರಿಂದ ಪನ್ವೇಲ್‌ನ ಗಿರಿಜಾ ವೆಲ್ಫೇರ್‌ ಆಶ್ರಮಕ್ಕೆ ಭೇಟಿ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk