September 6, 2026
Mumbai News Kannada
ಸುದ್ದಿ

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.





ಕಾಪು ತಾಲೂಕು ಪಂಚಾಯತ್ ವತಿಯಿಂದ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಾಸಿಕ ಸಭೆ ಮೇ. 8ರಂದು, ಬೆಳಿಗ್ಗೆ ಕಾಪು ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆಯಿತು.
ಗ್ಯಾರಂಟಿ ಅನುಷ್ಠಾನ ಸಮಿತಿ ಕಾಪು.
ತಾಲೂಕು ಸಭೆಯ ಮುಖ್ಯವಾದ ವಿಷಯ ಗಳನ್ನು ಸಮಾಲೋಚನೆ ನಡೆಸುವುದಕ್ಕಾಗಿ ಕಾಪು ಗ್ಯಾರಂಟಿಯಲ್ಲಿ ಸಭೆಯನ್ನು ನಡೆಸಲಾಯಿತು.ಈ ಸಭೆಯಲ್ಲಿ ಡಾ/ ಪ್ರತಿಭಾ.ತಹಶೀಲ್ದಾರು ಕಾಪು ತಾಲೂಕು ಹಾಜರಾದದ್ದು ಉಪಯುಕ್ತ ಮಾಹಿತಿಗಳನ್ನು ಸದಸ್ಯರೊಂದಿಗೆ ಚರ್ಚಿಸಿ ‌ಹಾಗೂ ಕುಂದು ಕೊರತೆ ಬಗ್ಗೆ ಮಾಹಿತಿಗಳನ್ನು ನೀಡಿದರು.ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಾಧಿಕಾರಿ ಶ್ರೀ ಜೇಮ್ಸ್ ಡಿಸೋಜ, ಗ್ಯಾರಂಟಿ ಅನುಷ್ಠಾನ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ ವಿವಿಧ ಯೋಜನೆಗಳ ಅಧಿಕಾರಿಗಳು ಹಾಗೂ, ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು ಹಾಜರಿದ್ದು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ.



Related posts

ಉಡುಪಿ : ಕನಕನ ಕಿಂಡಿ ಸ್ವರ್ಣ ಕವಚ ಉದ್ಘಾಟನೆ ವಿವಾದ : ಕಡೆಗಣನೆ ಆರೋಪಗಳನ್ನು ತಳ್ಳಿ ಹಾಕಿದ ಪ್ರಮೋದ್ ಮಧ್ವರಾಜ್

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಟ್ರಂಪ್ ಸುಂಕ ನೀತಿಯಿಂದ ತಲ್ಲಣ : ಭಾರತ ಸೇರಿದಂತೆ ವಿಶ್ವದಾದ್ಯಂತ ಶೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (01/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk