32.8 C
Karnataka
May 15, 2025
ಮುಂಬಯಿ

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2024-25ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ನಾಲಾಸೋಪಾರ ಗುರುಕೃಪಾ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿನಿ ಶ್ರದ್ಧಾ ಗಣೇಶ್ ನಾಯ್ಕಗೆ ಶೇ 95.60ಅಂಕ ಲಭಿಸಿದೆ.
ಈಕೆ ನಾಲಾಸೋಪಾರ ನಿವಾಸಿ ಮೂಲತ: ಕುಂದಾಪುರ ಮುಳ್ಳೆಕಟ್ಟೆ ಮಂಕಿಯ ಗಣೇಶ್ ಕೃಷ್ಣ ನಾಯ್ಕ ಹಾಗೂ ಲಕ್ಷ್ಮೀ ಗಣೇಶ್ ನಾಯ್ಕ ಅವರ ಸುಪುತ್ರಿ. ಇವರ ಸಾಧನೆಗೆ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿಯ ಥಾಣೆ ಸ್ಥಳೀಯ ಸಮಿತಿಯ ಕಾರ್ಯಧ್ಯಕ್ಷ ಗೋಪಾಲ್ ಸುಭಾಷ್ ಚಂದನ್,ಮಾಜಿ ಅಧ್ಯಕ್ಷ ಮಹಾಬಲ ಕುಂದರ್,
ಉದ್ಯಮಿ ಕಿಶೋರ್ ಬಂಗೇರ ಇವರು ಶುಭ ಕೋರಿದ್ದಾರೆ.

Related posts

ಅ  29   ಗೋರೆಗಾಂವ್ ಪಶ್ಚಿಮದಲ್ಲಿ ಕಡಬ ಸಂಸ್ಕರಣಾ ಸಮಿತಿಯ ವಾರ್ಷಿಕೋತ್ಸವ –

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತ ದಾನ ಹಾಗೂ ಉಚಿತ ಕೀಳು – ಮೂಳೆ ತಪಾಸಣೆ ಶಿಬಿರ

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ  ಅಯ್ಯಪ್ಪ ಸ್ವಾಮಿ ಗೆ ಅಪ್ಪ ಸೇವೆ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀತಮ್ ಮೋಹನ್ ಬಂಗೇರ ಗೆ ಶೇ 88 ಅಂಕ.

Mumbai News Desk