32 C
Mumbai
March 7, 2026
Mumbai News Kannada
ಮುಂಬಯಿ

ಮುಂಬಯಿ : ಕಲ್ಯಾಣ್ ನಲ್ಲಿ ಕಟ್ಟಡದ ಸ್ಲಾಬ್ ಕುಸಿತ ಮಗು ಸೇರಿದಂತೆ ಆರು ಜನರ ಸಾವು.





ಕಲ್ಯಾಣ್ ಪೂರ್ವದ ಮಂಗಳರಾಘೋ ನಗರ ಪ್ರದೇಶದಲ್ಲಿನ ಸಪ್ತಶ್ರoಗಿ ಕಟ್ಟಡದ ನಾಲ್ಕನೇ ಮಹಡಿಯ ಸ್ಲಾಬ್ ಇಂದು ಮಧ್ಯಾಹ್ನ ಕುಸಿದು ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಎರಡು ವರ್ಷದ ಮಗು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು ,ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಯಾಣ್ ಡೊಂಬಿವಲಿ ಮುನ್ಸಿಪಲ್ ಕಾರ್ಪೊರೇಷನ್ ನ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ವಿಪತ್ತು ಪಡೆ
ಅವಶೇಷಗಳನ್ನು ತೆರವು ಗಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಬಲದಿಂದ ನಡೆಯುತ್ತಿದ್ದು ತಕ್ಷಣದ ರಕ್ಷಣಾ ಕಾರ್ಯ ಪೂರ್ಣಗೊಂಡ ನಂತರ ರಚನಾತ್ಮಕ ಸುರಕ್ಷತಾ ಪರೀಕ್ಷೆಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡದ ಕುಸಿತಕ್ಕೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.



Related posts

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.

Mumbai News Desk

ಡೊಂಬಿವಲಿ ಕರ್ನಾಟಕ ಸಂಘದಿಂದ 58ನೇ ವರ್ಷದ ‘ನಾಡ ಹಬ್ಬ’ ಅದ್ದೂರಿ ಆಚರಣೆ: ಹೊರನಾಡಿನಲ್ಲಿ ಕನ್ನಡ ಕಲೆ-ಸಂಸ್ಕೃತಿ ವೈಭವ!

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ.  ಮುಂಡ್ಕೂರು, ಮುಂಬಯಿ 17ನೇ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ, ಸಾಧಕರಿಗೆ ಸನ್ಮಾನ.

Mumbai News Desk

ಶ್ರೀ ಬಾಟ್ಲಾ ದೇವಿ ಅಯ್ಯಪ್ಪ ಭಕ್ತವೃಂದ ಭಾಟ್ಲಾ ದೇವಿ ಮಂದಿರ ದಹಿಸರ್ ಪೂರ್ವ 35ನೇ ಅಯ್ಯಪ್ಪ ಮಹಾಪೂಜೆ,  ಅನ್ನ ಸಂತರ್ಪಣೆ

Mumbai News Desk