22.4 C
Karnataka
May 20, 2025
ಮುಂಬಯಿ

ಮುಂಬಯಿ : ಕಲ್ಯಾಣ್ ನಲ್ಲಿ ಕಟ್ಟಡದ ಸ್ಲಾಬ್ ಕುಸಿತ ಮಗು ಸೇರಿದಂತೆ ಆರು ಜನರ ಸಾವು.



ಕಲ್ಯಾಣ್ ಪೂರ್ವದ ಮಂಗಳರಾಘೋ ನಗರ ಪ್ರದೇಶದಲ್ಲಿನ ಸಪ್ತಶ್ರoಗಿ ಕಟ್ಟಡದ ನಾಲ್ಕನೇ ಮಹಡಿಯ ಸ್ಲಾಬ್ ಇಂದು ಮಧ್ಯಾಹ್ನ ಕುಸಿದು ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ಎರಡು ವರ್ಷದ ಮಗು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು ,ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಯಾಣ್ ಡೊಂಬಿವಲಿ ಮುನ್ಸಿಪಲ್ ಕಾರ್ಪೊರೇಷನ್ ನ ಅಗ್ನಿಶಾಮಕ ಇಲಾಖೆ ಮತ್ತು ತುರ್ತು ವಿಪತ್ತು ಪಡೆ
ಅವಶೇಷಗಳನ್ನು ತೆರವು ಗಳಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ರಕ್ಷಣಾ ಕಾರ್ಯಾಚರಣೆಗಳು ಪೂರ್ಣ ಬಲದಿಂದ ನಡೆಯುತ್ತಿದ್ದು ತಕ್ಷಣದ ರಕ್ಷಣಾ ಕಾರ್ಯ ಪೂರ್ಣಗೊಂಡ ನಂತರ ರಚನಾತ್ಮಕ ಸುರಕ್ಷತಾ ಪರೀಕ್ಷೆಗಳನ್ನು ಅನುಸರಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡದ ಕುಸಿತಕ್ಕೆ ಕಾರಣವೇನೆಂದು ತನಿಖೆ ನಡೆಸುತ್ತಿದ್ದಾರೆ.

Related posts

ಘೋಡ್ ಬಂದರ್ ರೋಡ್ ಕನ್ನಡ ಅಸೋಶಿಯೇಶನ್ ಅನಾಥ ಮಕ್ಕಳ ನಿರ್ವಹಣಾ ಕೇಂದ್ರಕ್ಕೆ ಭೇಟಿ ಮತ್ತು ವಿದ್ಯಾರ್ಥಿ ದತ್ತು ಸ್ವೀಕಾರ ಕಾರ್ಯಕ್ರಮ

Mumbai News Desk

ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ – 35ನೇ ವಾರ್ಷಿಕ ಮಹಾಪೂಜೆ ಸಂಪನ್ನ, ಹಿರಿಯ ಸೇವಾ ಕರ್ತರಿಗೆ ಗೌರವ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವಾರ್ಷಿಕ ಮಹಾಸಭೆ.

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಬೈಂದರ್-(ರಿ) ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ

Mumbai News Desk

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk