30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.






  ಮುಂಬಯಿ ಮೇ23.  ಮಲಾಡ್ ಪೂರ್ವ, ಕುರಾರ್ ವಿಲೇಜ್   ಇಲ್ಲಿಯ
ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿಯ  ಪ್ರಯುಕ್ತ,  ತಾ  ೨೭.೫. ೨೦೨೫ ಮಂಗಳವಾರ ವೈಶಾಖ  ಅಮವಾಸ್ಯೆ ದಿನದಂದು ಬೆಳಿಗ್ಗೆ ೭.೩೦ ಕ್ಕೆ ಶ್ರೀ ಶನಿ ದೇವರಿಗೆ ದೇವತಾ ಪ್ರಾರ್ಥನೆ ಮತ್ತು ಹವನ ನಂತರ ೮.೩೦ ಕ್ಕೆ ಮಹಾ ಅಭಿಷೇಕ ನೆರವೇರಲಿದೆ. ಸಂಜೆ ೫ ಕ್ಕೆ ಭಜನಾ ಸಂಕೀರ್ತನ ಮತ್ತು ೭.೩೦ ಕ್ಕೆ ಶನಿ ದೇವರ ಪಾಲಕಿ ಮೆರವಣಿಗೆ  ತದನಂತರ ಶನಿ ದೇವರಿಗೆ ಅತೀ ಪ್ರಿಯವಾದ ಕಪ್ಪು ಎಳ್ಳು ವಿನಿಂದ ಸಾರ್ವಜನಿಕ ತಿಲದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಗ್ರೌಂಡ್ ನಲ್ಲಿ ಜರಗಳಿರುವುದು.
   ಈ ಪುಣ್ಯ ಕಾರ್ಯಕ್ಕೆ ಭಕ್ತಾಭಿಮಾನಿಗಳು ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಬೇಕಾಗಿ ಶನಿ ಮಹಾತ್ಮಾ ಪೂಜಾ ಸಮಿತಿಯ  ಅಧ್ಯಕ್ಷರು  ಶ್ರೀನಿವಾಸ ಸಪಲ್ಯ, ಉಪಧ್ಯಕ್ಶರು  ವಿಶ್ವನಾಥ್ ಶೆಟ್ಟಿ ಪೇತ್ರಿ ಮತ್ತು ರಮೇಶ್ ಆಚಾರ್ಯ, ಕಾರ್ಯದರ್ಶಿ  ಸಂತೋಷ್ ಶೆಟ್ಟಿ, ಜೊತೆ ಕಾರ್ಯದರ್ಶಿ  ನಿತ್ಯಾನಂದ ಕೋಟಿಯನ್ ಮತ್ತು   ಶಾಲಿನಿ ಶೆಟ್ಟಿ, ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಹಾಗು ಜೊತೆ ಕೋಶಾಧಿಕಾರಿ  ಚಂದ್ರಕುಮಾರ್ ಶೆಟ್ಟಿ ಮತ್ತು ಮನೋಹರ್ ಶೆಟ್ಟಿ, ಮಹಿಳಾವಿಭಾಗ ಕಾರ್ಯಾಧ್ಯಕ್ಷೆ  ಶೀತಲ್ ಆನಂದ್ ಕೋಟ್ಯಾನ್   , ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ನಾರಾಯಣ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ, ಬಾಬು ಚಂದನ್, ರಮೇಶ್ ರಾವ್ ಮತ್ತು ಕಾರ್ಯಕಾರಿ ಸಮಿತಿ ಹಾಗು ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿಕೊಂಡಿದ್ದಾರೆ. 

B. Dinesh Kulal

Mob.: 9821868674



Related posts

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಜ. 12ಕ್ಕೆ ಎನ್. ಪಿ. ಸುವರ್ಣ – ಪ್ರಭಾ ಸುವರ್ಣ ಅವರ ಅಭಿನಂದನಾ ಸಮಾರಂಭ.

Mumbai News Desk

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk