24.6 C
Karnataka
May 27, 2025
ಪ್ರಕಟಣೆ

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.



ಮುಂಬಯಿ ಮೇ27 : ಧಾರ್ಮಿಕ. ಸಾಮಾಜಿಕ ಸೇವಾ ಕರ್ತ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಾಗಿರು ಸ್ವಾಮೀ ಕೊರಗಜ್ಜ ನೇಮೋತ್ಸವ ಮಲಾಡ್ ಇದರ ವತಿಯಿಂದ  ಮೇ. 31ರ  ಶನಿವಾರ ದಂದು ಮಲಾಡ್ ಪೂರ್ವ ,ಪುಷ್ಪಾ ಪಾರ್ಕ ಇಲ್ಲಿಯ ಉತ್ಕರ್ಷ. ಶಾಲೆಯ ಮೈದಾನದಲ್ಲಿ ತಡಸಂಜೆ ನಡೆಯಲಿದೆ. 

ಅಂದು ಅಪರಾಹ್ನ 3  ರಿಂದ   ಮಲಾಡ್ ಪೂರ್ವ ಗೋಲ್ ಗಾರ್ಡನ್ ನಿಂದ  ಉತ್ಕರ್ಷ  ಮೈದಾನ ತನಕ ಮೆರವಣಿ ಗೆ ನಡೆಯಲಿದೆ.

 ಸಂಜೆ 6 ರಿಂದ ನೇಮೋತ್ಸವ ಪ್ರಾರಂಭಗೊಳ್ಳಲಿದೆ.ರಾತ್ರಿ 8  ರಿಂದ ಮಹಾ ಅನ್ನ ಸಂತರ್ಪಣೆ . ರಾತ್ರಿ ಕೊರಗಜ್ಜನ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾಭಿಮಾನಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಮಲಾಡ್ ಪೂರ್ವ ದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ. 

B. Dinesh Kulal

Mob.: 9821868674

Related posts

ಜಗಜ್ಯೋತಿ ಕಲಾವೃಂದ ಮುಂಬಯಿ : ಫೆ. 9ರಂದು 38ನೇ ವಾರ್ಷಿಕೋತ್ಸವ, ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಮಂಗಳೂರು ವಿ. ವಿ.  42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಎ. 27ಕ್ಕೆ ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk

ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘ : ನ. 17 ಮತ್ತು 18ಕ್ಕೆ ಶತಮಾನೋತ್ತರ ಬೆಳ್ಳಿ ಹಬ್ಬ ಆಚರಣೆ.

Mumbai News Desk