30.5 C
Mumbai
June 8, 2026
Mumbai News Kannada
ಪ್ರಕಟಣೆ

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.





ಮುಂಬಯಿ ಮೇ27 : ಧಾರ್ಮಿಕ. ಸಾಮಾಜಿಕ ಸೇವಾ ಕರ್ತ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಾಗಿರು ಸ್ವಾಮೀ ಕೊರಗಜ್ಜ ನೇಮೋತ್ಸವ ಮಲಾಡ್ ಇದರ ವತಿಯಿಂದ  ಮೇ. 31ರ  ಶನಿವಾರ ದಂದು ಮಲಾಡ್ ಪೂರ್ವ ,ಪುಷ್ಪಾ ಪಾರ್ಕ ಇಲ್ಲಿಯ ಉತ್ಕರ್ಷ. ಶಾಲೆಯ ಮೈದಾನದಲ್ಲಿ ತಡಸಂಜೆ ನಡೆಯಲಿದೆ. 

ಅಂದು ಅಪರಾಹ್ನ 3  ರಿಂದ   ಮಲಾಡ್ ಪೂರ್ವ ಗೋಲ್ ಗಾರ್ಡನ್ ನಿಂದ  ಉತ್ಕರ್ಷ  ಮೈದಾನ ತನಕ ಮೆರವಣಿ ಗೆ ನಡೆಯಲಿದೆ.

 ಸಂಜೆ 6 ರಿಂದ ನೇಮೋತ್ಸವ ಪ್ರಾರಂಭಗೊಳ್ಳಲಿದೆ.ರಾತ್ರಿ 8  ರಿಂದ ಮಹಾ ಅನ್ನ ಸಂತರ್ಪಣೆ . ರಾತ್ರಿ ಕೊರಗಜ್ಜನ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾಭಿಮಾನಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಮಲಾಡ್ ಪೂರ್ವ ದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ. 

B. Dinesh Kulal

Mob.: 9821868674



Related posts

ಮುಂಬಯಿ ಕನ್ನಡ ಸಂಘ: ಡಿ. 20ರಂದು ಎರಡು ದತ್ತಿ ಉಪನ್ಯಾಸಗಳ ಕಾರ್ಯಕ್ರಮ

Mumbai News Desk

ಸೆ.7: ಸಾಫಲ್ಯ ಸೇವಾ ಸಂಘ, ಮುಂಬೈ – ವಿದ್ಯಾರ್ಥಿ ಸಹಾಯಧನ, ಮಹಿಳೆಯರಿಗೆ ಘರ್‌ಘಂಟಿ ವಿತರಣೆ ಹಾಗೂ ನಾನಾ ಸಮಾಜಮುಖಿ ಕಾರ್ಯಕ್ರಮಗಳು

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk

ಮೂಲ್ಕಿ : ಮೇ. 3ರಂದು ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ನುಡಿಮುತ್ತು’ ಕೃತಿ ಬಿಡುಗಡೆ ಸಮಾರಂಭ

Mumbai News Desk

ಸೆ.22 ರಿಂದ ಅ. 2 ರ ವರೆಗೆ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯಲ್ಲಿ ನವರಾತ್ರೋತ್ಸವ.

Mumbai News Desk