32 C
Mumbai
April 24, 2026
Mumbai News Kannada
ಪ್ರಕಟಣೆ

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.





ಮುಂಬಯಿ ಮೇ27 : ಧಾರ್ಮಿಕ. ಸಾಮಾಜಿಕ ಸೇವಾ ಕರ್ತ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಾಗಿರು ಸ್ವಾಮೀ ಕೊರಗಜ್ಜ ನೇಮೋತ್ಸವ ಮಲಾಡ್ ಇದರ ವತಿಯಿಂದ  ಮೇ. 31ರ  ಶನಿವಾರ ದಂದು ಮಲಾಡ್ ಪೂರ್ವ ,ಪುಷ್ಪಾ ಪಾರ್ಕ ಇಲ್ಲಿಯ ಉತ್ಕರ್ಷ. ಶಾಲೆಯ ಮೈದಾನದಲ್ಲಿ ತಡಸಂಜೆ ನಡೆಯಲಿದೆ. 

ಅಂದು ಅಪರಾಹ್ನ 3  ರಿಂದ   ಮಲಾಡ್ ಪೂರ್ವ ಗೋಲ್ ಗಾರ್ಡನ್ ನಿಂದ  ಉತ್ಕರ್ಷ  ಮೈದಾನ ತನಕ ಮೆರವಣಿ ಗೆ ನಡೆಯಲಿದೆ.

 ಸಂಜೆ 6 ರಿಂದ ನೇಮೋತ್ಸವ ಪ್ರಾರಂಭಗೊಳ್ಳಲಿದೆ.ರಾತ್ರಿ 8  ರಿಂದ ಮಹಾ ಅನ್ನ ಸಂತರ್ಪಣೆ . ರಾತ್ರಿ ಕೊರಗಜ್ಜನ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾಭಿಮಾನಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಮಲಾಡ್ ಪೂರ್ವ ದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ. 

B. Dinesh Kulal

Mob.: 9821868674



Related posts

ನಾಳೆ (ಆ. 25)ಚಿತ್ರಾಪು ಕೆ.ಎಮ್.ಕೋಟ್ಯಾನ್ ಅಭಿನಂದನಾ ಸಮಾರಂಭ.

Mumbai News Desk

ಗೀತಾ ಮಂದಿರ ಸೇವಾ ಸಮಿತಿ ಹೆಜಮಾಡಿ : ನಾಳೆ (ಅ. 17) 7ನೇ ವರ್ಷದ ಕಥಾ ಮಂಗಳೋತ್ಸವ

Mumbai News Desk

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ಸಿರಿಕಲಾ ಮೇಳದ ಪುಣೆ-ಮುಂಬೈ ದಶಮಾನೋತ್ಸವ ತಿರುಗಾಟ

Mumbai News Desk