September 6, 2026
Mumbai News Kannada
ಪ್ರಕಟಣೆ

ಮೇ. 31 ರಂದು ಮಲಾಡ್ ಪೂರ್ವ ದ  ಉತ್ಕರ್ಷ ಶಾಲೆಯ ಮೈದಾನದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ.





ಮುಂಬಯಿ ಮೇ27 : ಧಾರ್ಮಿಕ. ಸಾಮಾಜಿಕ ಸೇವಾ ಕರ್ತ. ಅಯ್ಯಪ್ಪ ಸ್ವಾಮಿಯ ಪರಮ ಭಕ್ತ ನವೀನ್ ಅಂಚನ್ ಅವರ ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಾಗಿರು ಸ್ವಾಮೀ ಕೊರಗಜ್ಜ ನೇಮೋತ್ಸವ ಮಲಾಡ್ ಇದರ ವತಿಯಿಂದ  ಮೇ. 31ರ  ಶನಿವಾರ ದಂದು ಮಲಾಡ್ ಪೂರ್ವ ,ಪುಷ್ಪಾ ಪಾರ್ಕ ಇಲ್ಲಿಯ ಉತ್ಕರ್ಷ. ಶಾಲೆಯ ಮೈದಾನದಲ್ಲಿ ತಡಸಂಜೆ ನಡೆಯಲಿದೆ. 

ಅಂದು ಅಪರಾಹ್ನ 3  ರಿಂದ   ಮಲಾಡ್ ಪೂರ್ವ ಗೋಲ್ ಗಾರ್ಡನ್ ನಿಂದ  ಉತ್ಕರ್ಷ  ಮೈದಾನ ತನಕ ಮೆರವಣಿ ಗೆ ನಡೆಯಲಿದೆ.

 ಸಂಜೆ 6 ರಿಂದ ನೇಮೋತ್ಸವ ಪ್ರಾರಂಭಗೊಳ್ಳಲಿದೆ.ರಾತ್ರಿ 8  ರಿಂದ ಮಹಾ ಅನ್ನ ಸಂತರ್ಪಣೆ . ರಾತ್ರಿ ಕೊರಗಜ್ಜನ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ

ಭಕ್ತಾಭಿಮಾನಿಗಳು ಈ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳಬೇಕಾಗಿ ಮಲಾಡ್ ಪೂರ್ವ ದಲ್ಲಿ ಸ್ವಾಮೀ ಕೊರಗಜ್ಜ ನೇಮೋತ್ಸವ ಸಮಿತಿಯ ಸರ್ವ ಸದಸ್ಯರು ವಿನಂತಿಸಿದ್ದಾರೆ. 

B. Dinesh Kulal

Mob.: 9821868674



Related posts

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ತಾ.26 ಮತ್ತು 27 ಅಕ್ಟೋಬರ್ ರಂದು 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಮತ್ತು ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಫೆ. 11 ರಿಂದ 15 ರವರೆಗೆ ಕುಂಭ ಮಹೋತ್ಸವ

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಎ. 14ರಂದು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ ಇಲ್ಲಿ ಶ್ರೀ ಶನಿ ಗ್ರಂಥ ಪಾರಾಯಣ, ಶ್ರೀ ಸತ್ಯನಾರಾಯಣ ಮಹಾಪೂಜೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ- ಉಡುಪಿಜ.15 ಮತ್ತು 16ರಂದು ಪ್ರಥಮ ವರ್ಧಂತಿ ಉತ್ಸವ.

Mumbai News Desk

ಡೊಂಬಿವಲಿ ಮಹಾವಿಷ್ಣು ಮಂದಿರದ ಸುವರ್ಣ ಮಹೋತ್ಸವ: ಸೆ. 20ರಂದು ಮಕ್ಕಳ ಚಿತ್ರಕಲಾ ಸ್ಪರ್ಧೆ

Mumbai News Desk