32 C
Mumbai
March 7, 2026
Mumbai News Kannada
ಸುದ್ದಿ

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ





ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾಣೆಗೆ ಒಳಪಡಿಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಮಲಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾಣಿಜ್ಯ ಉದ್ದೇಶದ ಸಿನಿಮಾ ಮಾಡಿದ್ದಾರೆ ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ ಎಂದು ನ್ಯಾಯಾಲಯ ಪ್ರಶ್ನೆಸಿದ್ದು, ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತೆ ಆಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ ? ಆದರೆ ಕ್ಷಮಯಾಚನೆ ಮಾಡಲು ಸಿದ್ದರಿಲ್ಲ, ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ. ನೀವು ಕ್ಷಮೆ ಯಾಚಿಸಿದರೆ ಸಮಸ್ಯೆ ಇರುವುದಿಲ್ಲ ಕ್ಷಮಯಾಚನೆ ಮಾಡಿ ಎಂದು ನ್ಯಾಯವಾದಿ ಎಂ ನಾಗ ಪ್ರಸನ್ನ ಅವರಿಂದ ಪೀಠ ಕಮಲಹಾಸನ್ ಪರ ವಕೀಲರಿಗೆ ನ್ಯಾ. ಎಂ. ನಾಗಪ್ರಸನ್ನ ಪ್ರಶ್ನೆ ಮಾಡಿದ್ದಾರೆ.



Related posts

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್‌ ಉಮೇಶ್‌ ವಿಧಿವಶ

Mumbai News Desk

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜು16 ರಿಂದು 27 ವರೆಗೆ ಮುಂಬಯಿ ನಗರದಲ್ಲಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ಮುಲ್ಕಿ: ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಪುಂಗನೂರು ತಳಿಯ ಹಸು

Mumbai News Desk

ಟ್ರಂಪ್ ಸುಂಕದ ಕ್ರಮಗಳ ಮೇಲಿನ ಸುಪ್ರೀಂ ಕೋರ್ಟ್ ತೀರ್ಪು ಮತ್ತು ಅದರ ಪರಿಣಾಮಗಳು

Mumbai News Desk