29.2 C
Karnataka
June 3, 2025
ಸುದ್ದಿ

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ



ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾಣೆಗೆ ಒಳಪಡಿಸಿದ್ದು ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಮಲಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಾಣಿಜ್ಯ ಉದ್ದೇಶದ ಸಿನಿಮಾ ಮಾಡಿದ್ದಾರೆ ನಿಮ್ಮ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ ಎಂದು ನ್ಯಾಯಾಲಯ ಪ್ರಶ್ನೆಸಿದ್ದು, ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತೆ ಆಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ ? ಆದರೆ ಕ್ಷಮಯಾಚನೆ ಮಾಡಲು ಸಿದ್ದರಿಲ್ಲ, ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಮಾಡಲು ಬಯಸುತ್ತೀರಾ. ನೀವು ಕ್ಷಮೆ ಯಾಚಿಸಿದರೆ ಸಮಸ್ಯೆ ಇರುವುದಿಲ್ಲ ಕ್ಷಮಯಾಚನೆ ಮಾಡಿ ಎಂದು ನ್ಯಾಯವಾದಿ ಎಂ ನಾಗ ಪ್ರಸನ್ನ ಅವರಿಂದ ಪೀಠ ಕಮಲಹಾಸನ್ ಪರ ವಕೀಲರಿಗೆ ನ್ಯಾ. ಎಂ. ನಾಗಪ್ರಸನ್ನ ಪ್ರಶ್ನೆ ಮಾಡಿದ್ದಾರೆ.

Related posts

ಸುಳ್ಯದಲ್ಲಿ  ಐಕಳ ಹರೀಶ್ ಶೆಟ್ಟಿ ಯವರಿಂದ ಬಂಟರ ಸಮಾವೇಶ ಉದ್ಘಾಟನೆ:*

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಮೈಸೂರು ದಸರಾ -2023 ರ  ಪ್ರಧಾನ ಕವಿಗೋಷ್ಟಿಯಲ್ಲಿ ಶ್ರೀನಿವಾಸ ಜೋಕಟ್ಟೆ ಕವನ ವಾಚನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮುಂಬಯಿ ಇದರ ನವಿ ಮುಂಬಯಿ ಶಾಖೆಯ ಸದಸ್ಯರಿಂದ ಪನ್ವೇಲ್‌ನ ಗಿರಿಜಾ ವೆಲ್ಫೇರ್‌ ಆಶ್ರಮಕ್ಕೆ ಭೇಟಿ

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk