29 C
Mumbai
March 7, 2026
Mumbai News Kannada
ಸುದ್ದಿ

ಬಿಲ್ಲವ ಸೇವಾ ಸಂಘ ಕುಂದಾಪುರದ ಗೌ ಅಧ್ಯಕ್ಷ, , ಕೊಡುಗೈ ದಾನಿ, ಹೋಟೆಲ್ ಉದ್ಯಮಿ ಸುರೇಶ್ ಎಸ್.ಪೂಜಾರಿ ಪಡುಕೋಣೆ ವಿಧಿವಶ.






ಮುಂಬಯಿ: ಎಳೆಯ ವಯಸ್ಸಿನಲ್ಲೇ ಹುಟ್ಟೂರನ್ನು ತೊರೆದು ಕುಟುಂಬದ ಪಾಲನೆಗೆ ದೂರದ ಮಾಯಾ ನಗರಿ ಮುಂಬಯಿಗೆ ತೆರಳಿ ತಮ್ಮ ಸ್ವ ಸಾಮರ್ಥ್ಯದಿಂದ ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿಯವರು ಜೂ 4ರಂದು ಸಂಜೆ 7:40 ಕ್ಕೆ ಮುಂಬೈಯಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

ಮೃತರು ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರದ ಗೌರವಾಧ್ಯಕ್ಷರು, ಶ್ರೀನಾರಾಯಣಗುರು ಏಜ್ಯುಕೇಶನಲ್‌&ಕಲ್ಬರಲ್ ಟ್ರಸ್ಟ್ ಕುಂದಾಪುರದ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.



Related posts

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

Mumbai News Desk

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪದ್ಮವಿಭೂಷಣ ಜಾರ್ಜ್ ಫರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ-2025 ಪ್ರದಾನ ಸಮಾರಂಭ, ಪೂರ್ವಭಾವಿ ಸಭೆ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk