26.3 C
Mumbai
March 7, 2026
Mumbai News Kannada
ತುಳುನಾಡು

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು





ಮಂಗಳೂರು : ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕೂಟಕ್ಕಳ ಸಭಾಗೃಹದಲ್ಲಿ ಅಧ್ಯಕ್ಷರಾದ ಗಣೇಶ್ ಕುಂಟಲ್ಪಾಡಿ ಇವರ ಅಧ್ಯಕ್ಷರೆಯಲ್ಲಿ ಜರಗಿತು.

ಈ ಸಂಧರ್ಭದಲ್ಲಿ ಸಮಿತಿಯ ನೂತನ ಮೊಕ್ತೆಸರರುಗಳಾಗಿ ವಿಶ್ವನಾಥ್ ಮಂಕಿಸ್ಟ್ಯಾಂಡ್
(ಆಡಳಿತ ಮೊಕ್ತೆಸರರು), ಮೋನಪ್ಪ ಮಜಿ, ರಾಜ್ ಗೋಪಾಲ್, ರವೀಂದ್ರ ಕೆ, ಸುಜನ್ ದಾಸ್ ಕುಡುಪು, ವೈ ಬಿ ಸುಂದರ್ ಇರಾ, ಚಿರಿಯಂಡ ಬೆಳ್ಚಪ್ಪಾಡ, ಶ್ರೀಮತಿ ಉಷಾ ಪ್ರಭಾಕರ್ ಮತ್ತು ಶ್ರೀಮತಿ ಸರಳಾ ನಾಗೇಶ್ (ಮೊಕ್ತೆಸರರು) ಶ್ರೀ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರು : ಗಣೇಶ್ ಕುಂಟಲ್ಪಾಡಿ, ಪ್ರಧಾನ ಕಾರ್ಯದರ್ಶಿ : ಸುಧೀರ್ ಬಿ, ಕೋಶಾಧಿಕಾರಿ ; ಲೋಕೇಶ್ ಬೋಳಾರ್, ಉಪಾಧ್ಯಕ್ಷರು ; ಪುರುಷ ಸಾಲ್ಯಾನ್ , ನೆತ್ರಕೆರೆ, ಉದಯ ಕುಮಾರ್ ಕುಡುಪು, ಜೊತೆ ಕಾರ್ಯದರ್ಶಿಗಳು ; ವಾಮನ್ ಡಿ ಇರಾ ಮತ್ತು ಪುರಂದರ ಬೋಳಾರ್



Related posts

ಮುಲ್ಕಿ ಅರಸು ಕಂಬಳದಲ್ಲಿ ಗುತ್ತಿನಾರ್ ರವೀಂದ್ರ ಶೆಟ್ಟಿಯವರಿಗೆ ಸನ್ಮಾನ :

Mumbai News Desk

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನಕ್ಕೆ ನೂತನ ಆಡಳಿತ ಮುಕ್ತೇಸರರಾಗಿ ಚಂದ್ರಶೇಖರ ಬೆಳ್ಚಡ ಆಯ್ಕೆ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಕುಂಬಳೆ ಮುಂಡಪಳ್ಳ  ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಐತಿಹಾಸಿಕ ಕಲ್ಯಾಣೋತ್ಸವದಲ್ಲಿ, ಮಹಾದಾನಿಗೆ ಸನ್ಮಾನ, ಸಹಸ್ರಾರು ಭಕ್ತರು ಭಾಗಿ,

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk